ಬ್ರೇಕಿಂಗ್ ನ್ಯೂಸ್
02-08-23 10:22 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 2: ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ಮರು ತನಿಖೆಗೆ ಒತ್ತಾಯಿಸಿ ಕಡಬದಲ್ಲಿ ಒಕ್ಕಲಿಗ ಗೌಡ ಸಂಘದ ನೇತೃತ್ವದಲ್ಲಿ ಹಕ್ಕೊತ್ತಾಯ, ಪ್ರತಿಭಟನಾ ಸಭೆ ನಡೆದಿದೆ.
ಮುಖ್ಯಮಂತ್ರಿಗಳು ಹೇಳಿರುವಂತೆ ಕೋರ್ಟಿಗೆ ಮೇಲ್ಮನವಿ ಸಲ್ಲಿಸುವ ಅವಶ್ಯಕತೆಯಿಲ್ಲ. ಪ್ರಕರಣದ ಬಗ್ಗೆ ಮರು ತನಿಖೆ ಮಾಡಿ ನ್ಯಾಯ ದೊರಕಿಸಿಕೊಡಬೇಕು. ನೈಜ ಆರೋಪಿಯನ್ನು ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.


ಪ್ರತಿಭಟನೆಯಲ್ಲಿ ಸಾವಿರಾರು ಜನ ಭಾಗಿಯಾಗಿದ್ದು ಕಡಬ ಪೇಟೆಯಲ್ಲಿ ಮೆರವಣಿಗೆ ನಡೆಸಿ ತಹಸೀಲ್ದಾರ್ ಕಚೇರಿ ಮುಂದೆ ಧರಣಿ ನಡೆಸಿದ್ದಾರೆ. ಒಕ್ಕಲಿಗ ಸಂಘದ ಜೊತೆಗೆ ಹಲವಾರು ಇತರೇ ಸಂಘಟನೆಗಳು ಸಭೆಯಲ್ಲಿ ಸೇರಿದ್ದು ಇತರೇ ಸಮುದಾಯಗಳ ಜನರೂ ಭಾಗವಹಿಸಿದ್ದರು. ಬಳಿಕ ಕಡಬ ತಹಸೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ.

ಮೆರವಣಿಗೆ ವೇಳೆ ವಾಹನಗಳಿಗೆ ಜಸ್ಟಿಸ್ ಫಾರ್ ಸೌಜನ್ಯಾ ಸ್ಟಿಕ್ಕರ್ ಅಳವಡಿಸಿ ಘೋಷಣೆ ಕೂಗಿದ್ದಾರೆ. ಪ್ರತಿಭಟನೆ ಸಭೆ ಯಾವುದೇ ಕ್ಷೇತ್ರ ಅಥವಾ ವ್ಯಕ್ತಿಯ ವಿರುದ್ಧ ಅಲ್ಲ. ಕೃತ್ಯ ಎಸಗಿದ ಆರೋಪಿಗಳು ಯಾರೆಂದು ಪತ್ತೆ ಮಾಡಬೇಕು. ಅದಷ್ಟೇ ನಮ್ಮ ಒತ್ತಾಯ. ನಮ್ಮ ಅಹವಾಲನ್ನು ನಿರ್ಲಕ್ಷ್ಯ ಮಾಡಿದರೆ ಪ್ರತಿ ಜಿಲ್ಲೆ, ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಸೇರಿದ್ದ ಪ್ರಮುಖರು ತಿಳಿಸಿದ್ದಾರೆ.
Saujanya rape case, gowda community holds massive protest at Kadaba in Mangalore.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm