ಬ್ರೇಕಿಂಗ್ ನ್ಯೂಸ್
02-08-23 10:22 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 2: ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ಮರು ತನಿಖೆಗೆ ಒತ್ತಾಯಿಸಿ ಕಡಬದಲ್ಲಿ ಒಕ್ಕಲಿಗ ಗೌಡ ಸಂಘದ ನೇತೃತ್ವದಲ್ಲಿ ಹಕ್ಕೊತ್ತಾಯ, ಪ್ರತಿಭಟನಾ ಸಭೆ ನಡೆದಿದೆ.
ಮುಖ್ಯಮಂತ್ರಿಗಳು ಹೇಳಿರುವಂತೆ ಕೋರ್ಟಿಗೆ ಮೇಲ್ಮನವಿ ಸಲ್ಲಿಸುವ ಅವಶ್ಯಕತೆಯಿಲ್ಲ. ಪ್ರಕರಣದ ಬಗ್ಗೆ ಮರು ತನಿಖೆ ಮಾಡಿ ನ್ಯಾಯ ದೊರಕಿಸಿಕೊಡಬೇಕು. ನೈಜ ಆರೋಪಿಯನ್ನು ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.


ಪ್ರತಿಭಟನೆಯಲ್ಲಿ ಸಾವಿರಾರು ಜನ ಭಾಗಿಯಾಗಿದ್ದು ಕಡಬ ಪೇಟೆಯಲ್ಲಿ ಮೆರವಣಿಗೆ ನಡೆಸಿ ತಹಸೀಲ್ದಾರ್ ಕಚೇರಿ ಮುಂದೆ ಧರಣಿ ನಡೆಸಿದ್ದಾರೆ. ಒಕ್ಕಲಿಗ ಸಂಘದ ಜೊತೆಗೆ ಹಲವಾರು ಇತರೇ ಸಂಘಟನೆಗಳು ಸಭೆಯಲ್ಲಿ ಸೇರಿದ್ದು ಇತರೇ ಸಮುದಾಯಗಳ ಜನರೂ ಭಾಗವಹಿಸಿದ್ದರು. ಬಳಿಕ ಕಡಬ ತಹಸೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ.

ಮೆರವಣಿಗೆ ವೇಳೆ ವಾಹನಗಳಿಗೆ ಜಸ್ಟಿಸ್ ಫಾರ್ ಸೌಜನ್ಯಾ ಸ್ಟಿಕ್ಕರ್ ಅಳವಡಿಸಿ ಘೋಷಣೆ ಕೂಗಿದ್ದಾರೆ. ಪ್ರತಿಭಟನೆ ಸಭೆ ಯಾವುದೇ ಕ್ಷೇತ್ರ ಅಥವಾ ವ್ಯಕ್ತಿಯ ವಿರುದ್ಧ ಅಲ್ಲ. ಕೃತ್ಯ ಎಸಗಿದ ಆರೋಪಿಗಳು ಯಾರೆಂದು ಪತ್ತೆ ಮಾಡಬೇಕು. ಅದಷ್ಟೇ ನಮ್ಮ ಒತ್ತಾಯ. ನಮ್ಮ ಅಹವಾಲನ್ನು ನಿರ್ಲಕ್ಷ್ಯ ಮಾಡಿದರೆ ಪ್ರತಿ ಜಿಲ್ಲೆ, ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಸೇರಿದ್ದ ಪ್ರಮುಖರು ತಿಳಿಸಿದ್ದಾರೆ.
Saujanya rape case, gowda community holds massive protest at Kadaba in Mangalore.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm