ಬ್ರೇಕಿಂಗ್ ನ್ಯೂಸ್
03-08-23 09:06 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 3: ಹಿಂದೂ ತಾಯಂದಿರು ಎಚ್ಚರ ಆಗಬೇಕು. ಸೌಟು, ಪೊರಕೆ ಹಿಡಿಯುವ ಕೈಯ್ಯಲ್ಲಿ ಶಸ್ತ್ರಾಸ್ತ್ರ ಹಿಡಿಯಿರಿ. ಅನ್ಯಾಯವಾದಾಗ ತಲವಾರು, ಕತ್ತಿ ಹಿಡಿಯಲು ರೆಡಿಯಾಗಿ ಎಂದು ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.
ಉಡುಪಿ ವಿಡಿಯೋ ಘಟನೆ ಖಂಡಿಸಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ವತಿಯಿಂದ ನಡೆದ ಪ್ರತಿಭಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸನಾತನ ಹಿಂದೂ ಸಂಸ್ಕೃತಿ ನಾಶ ಮಾಡಲು ಹಿಂದೆ ರಾಕ್ಷಸಿಯರು ಬಂದಿದ್ದರು. ಈಗ ಜಿಹಾದಿ ರಾಕ್ಷಸಿಯರ ಮೂಲಕ ಹಿಂದೂ ಹೆಣ್ಮಕ್ಕಳ ಮಾನ ತೆಗೆಯಲು ಬಂದಿದ್ದಾರೆ. ಜಿಹಾದಿ ರಾಕ್ಷಸಿಯರಿಗೆ ಹಿಂದು ರಕ್ಷಕರಾಗಿ ಉತ್ತರ ಕೊಡಲಿದ್ದೇವೆ. ಇಂತಹ ದಾಳಿ ಇಂದಿಗೇ ಕೊನೆಯಾಗಬೇಕು.


ಸೌಟು, ಪೊರಕೆ ಹಿಡಿಯುವ ತಾಯಂದಿರ ಕೈಗಳು ಶಸ್ತ್ರ ಹಿಡಿಯಬೇಕು. ಅನ್ಯಾಯಕ್ಕೆದುರಾಗಿ ತಲವಾರು ಹಿಡಿಯಬೇಕು. ನಮ್ಮ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂಬ ಎಚ್ಚರಿಕೆ ಕೊಡಬೇಕಾಗಿದೆ.
ಹಿಂದು ಯುವತಿಯರು, ಶ್ರದ್ಧಾಕೇಂದ್ರಗಳನ್ನು ಮುಸಲ್ಮಾನರು ಟಾರ್ಗೆಟ್ ಮಾಡಿದ್ದಾರೆ. ನೇತ್ರ ಕಾಲೇಜಿನ ಡಾ.ಅಬ್ದುಲ್ ಖಾದರ್ ತಪ್ಪು ಮಾಡಿದ ವಿದ್ಯಾರ್ಥಿನಿಯರಿಗೆ ಐದು ಬಾರಿ ನೋಟ್ಸ್ ಬರೆಯುವ ಶಿಕ್ಷೆ ನೀಡಿದ್ದಾರೆ. ಈ ಶಿಕ್ಷೆಯನ್ನು ಬ್ಯೂಟಿಫುಲ್ ಶಿಕ್ಷೆ ಅಂತಾ ಖಾದರ್ ಹೇಳಿದ್ದಾನೆ. ಅಬ್ದುಲ್ ಖಾದರನ್ನು ಕಾಲೇಜಿನಿಂದಲೇ ಅಮಾನತು ಮಾಡಬೇಕು. ಖಾದರ್ ಗೆ ಎಚ್ಚರಿಕೆ ನೀಡುತ್ತಿದ್ದೇನೆ, ಬ್ಯೂಟಿಫುಲ್ ಶಿಕ್ಷೆ ನೀಡೋಕೆ ನಮಗೂ ಗೊತ್ತಿದೆ. ನಮ್ಮ ಕಾರ್ಯಕರ್ತರೂ ನಿನಗೆ ಬ್ಯೂಟಿ ಫುಲ್ ಶಿಕ್ಷೆ ನೀಡುತ್ತಾರೆ.

ಈ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕಾಗಿದೆ. ವಿಡಿಯೋ ತೆಗೆದು ಬ್ಲಾಕ್ಮೇಲ್ ಮಾಡುವ ತಂತ್ರ ಹಾಗೇ ನಡೆಯುವಂಥದ್ದಲ್ಲ. ಮಕ್ಕಳಿರುವಾಗಲೇ ಮದ್ರಸಾದಲ್ಲಿ ಈ ರೀತಿಯ ಶಿಕ್ಷಣ ನೀಡುತ್ತಿರುವ ಬಗ್ಗೆ ಅನುಮಾನ ಇದೆ. ರಾಜ್ಯ ಸರ್ಕಾರ ಕೂಡಲೇ ಮದ್ರಸ ಶಿಕ್ಷಣವನ್ನು ಬ್ಯಾನ್ ಮಾಡಬೇಕು. ಉಡುಪಿ ಕಾಲೇಜಿನ ವಿಡಿಯೋ ಪ್ರಕರಣವನ್ನು ಎನ್ಐಎಗೆ ಒಪ್ಪಿಸಬೇಕು. ಇದರ ಹಿಂದೆ ಭಯೋತ್ಪಾದಕ ಕೃತ್ಯದ ಹುನ್ನಾರ ಇದೆಯೇ ಎಂಬುದನ್ನು ಪತ್ತೆ ಮಾಡಬೇಕು ಎಂದು ಪ್ರತಿಭಟನಾ ಸಭೆಯಲ್ಲಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
Sharan Pumpwell well tells people to hold sword instead of broom to fight in justice, Sparks controversy in Udupi.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm