ಬ್ರೇಕಿಂಗ್ ನ್ಯೂಸ್
03-08-23 09:06 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 3: ಹಿಂದೂ ತಾಯಂದಿರು ಎಚ್ಚರ ಆಗಬೇಕು. ಸೌಟು, ಪೊರಕೆ ಹಿಡಿಯುವ ಕೈಯ್ಯಲ್ಲಿ ಶಸ್ತ್ರಾಸ್ತ್ರ ಹಿಡಿಯಿರಿ. ಅನ್ಯಾಯವಾದಾಗ ತಲವಾರು, ಕತ್ತಿ ಹಿಡಿಯಲು ರೆಡಿಯಾಗಿ ಎಂದು ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.
ಉಡುಪಿ ವಿಡಿಯೋ ಘಟನೆ ಖಂಡಿಸಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ವತಿಯಿಂದ ನಡೆದ ಪ್ರತಿಭಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸನಾತನ ಹಿಂದೂ ಸಂಸ್ಕೃತಿ ನಾಶ ಮಾಡಲು ಹಿಂದೆ ರಾಕ್ಷಸಿಯರು ಬಂದಿದ್ದರು. ಈಗ ಜಿಹಾದಿ ರಾಕ್ಷಸಿಯರ ಮೂಲಕ ಹಿಂದೂ ಹೆಣ್ಮಕ್ಕಳ ಮಾನ ತೆಗೆಯಲು ಬಂದಿದ್ದಾರೆ. ಜಿಹಾದಿ ರಾಕ್ಷಸಿಯರಿಗೆ ಹಿಂದು ರಕ್ಷಕರಾಗಿ ಉತ್ತರ ಕೊಡಲಿದ್ದೇವೆ. ಇಂತಹ ದಾಳಿ ಇಂದಿಗೇ ಕೊನೆಯಾಗಬೇಕು.


ಸೌಟು, ಪೊರಕೆ ಹಿಡಿಯುವ ತಾಯಂದಿರ ಕೈಗಳು ಶಸ್ತ್ರ ಹಿಡಿಯಬೇಕು. ಅನ್ಯಾಯಕ್ಕೆದುರಾಗಿ ತಲವಾರು ಹಿಡಿಯಬೇಕು. ನಮ್ಮ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂಬ ಎಚ್ಚರಿಕೆ ಕೊಡಬೇಕಾಗಿದೆ.
ಹಿಂದು ಯುವತಿಯರು, ಶ್ರದ್ಧಾಕೇಂದ್ರಗಳನ್ನು ಮುಸಲ್ಮಾನರು ಟಾರ್ಗೆಟ್ ಮಾಡಿದ್ದಾರೆ. ನೇತ್ರ ಕಾಲೇಜಿನ ಡಾ.ಅಬ್ದುಲ್ ಖಾದರ್ ತಪ್ಪು ಮಾಡಿದ ವಿದ್ಯಾರ್ಥಿನಿಯರಿಗೆ ಐದು ಬಾರಿ ನೋಟ್ಸ್ ಬರೆಯುವ ಶಿಕ್ಷೆ ನೀಡಿದ್ದಾರೆ. ಈ ಶಿಕ್ಷೆಯನ್ನು ಬ್ಯೂಟಿಫುಲ್ ಶಿಕ್ಷೆ ಅಂತಾ ಖಾದರ್ ಹೇಳಿದ್ದಾನೆ. ಅಬ್ದುಲ್ ಖಾದರನ್ನು ಕಾಲೇಜಿನಿಂದಲೇ ಅಮಾನತು ಮಾಡಬೇಕು. ಖಾದರ್ ಗೆ ಎಚ್ಚರಿಕೆ ನೀಡುತ್ತಿದ್ದೇನೆ, ಬ್ಯೂಟಿಫುಲ್ ಶಿಕ್ಷೆ ನೀಡೋಕೆ ನಮಗೂ ಗೊತ್ತಿದೆ. ನಮ್ಮ ಕಾರ್ಯಕರ್ತರೂ ನಿನಗೆ ಬ್ಯೂಟಿ ಫುಲ್ ಶಿಕ್ಷೆ ನೀಡುತ್ತಾರೆ.

ಈ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕಾಗಿದೆ. ವಿಡಿಯೋ ತೆಗೆದು ಬ್ಲಾಕ್ಮೇಲ್ ಮಾಡುವ ತಂತ್ರ ಹಾಗೇ ನಡೆಯುವಂಥದ್ದಲ್ಲ. ಮಕ್ಕಳಿರುವಾಗಲೇ ಮದ್ರಸಾದಲ್ಲಿ ಈ ರೀತಿಯ ಶಿಕ್ಷಣ ನೀಡುತ್ತಿರುವ ಬಗ್ಗೆ ಅನುಮಾನ ಇದೆ. ರಾಜ್ಯ ಸರ್ಕಾರ ಕೂಡಲೇ ಮದ್ರಸ ಶಿಕ್ಷಣವನ್ನು ಬ್ಯಾನ್ ಮಾಡಬೇಕು. ಉಡುಪಿ ಕಾಲೇಜಿನ ವಿಡಿಯೋ ಪ್ರಕರಣವನ್ನು ಎನ್ಐಎಗೆ ಒಪ್ಪಿಸಬೇಕು. ಇದರ ಹಿಂದೆ ಭಯೋತ್ಪಾದಕ ಕೃತ್ಯದ ಹುನ್ನಾರ ಇದೆಯೇ ಎಂಬುದನ್ನು ಪತ್ತೆ ಮಾಡಬೇಕು ಎಂದು ಪ್ರತಿಭಟನಾ ಸಭೆಯಲ್ಲಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
Sharan Pumpwell well tells people to hold sword instead of broom to fight in justice, Sparks controversy in Udupi.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm