ಬ್ರೇಕಿಂಗ್ ನ್ಯೂಸ್
04-08-23 02:04 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 4: ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ವಿಡಿಯೋ ಪ್ರಕರಣ ಖಂಡಿಸಿ ವಿಶ್ವ ಹಿಂದು ಪರಿಷತ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಶರಣ್ ಪಂಪ್ ವೆಲ್ ಸೇರಿದಂತೆ ಮೂವರ ವಿರುದ್ಧ ಉಡುಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್, ಬಜರಂಗದಳ ಉಡುಪಿ ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಉಡುಪಿ ಕಾಲೇಜಿನಲ್ಲಿ ನಡೆದ ವೀಡಿಯೋ ವಿವಾದದ ವಿರುದ್ಧ ಕೃಷ್ಣಮಠ ಸಮೀಪದಲ್ಲಿ ಗುರುವಾರ ವಿಹೆಚ್ಪಿ ಪ್ರತಿಭಟನಾ ಸಭೆ ನಡೆಸಿತ್ತು. ಈ ವೇಳೆ ಮುಖಂಡರು ತಮ್ಮ ಭಾಷಣದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
ಸೌಟು ಪೊರಕೆ ಹಿಡಿಯುವ ಕೈಗಳು ನ್ಯಾಯಕ್ಕಾಗಿ, ಮನೆಯ ಮಕ್ಕಳ ರಕ್ಷಣೆಗಾಗಿ ತಲವಾರು, ಕತ್ತಿಗಳನ್ನ ಹಿಡಿಯಿರಿ ಎಂದು ಶರಣ್ ಪಂಪ್ವೆಲ್ ಮಹಿಳೆಯರಿಗೆ ಕರೆ ನೀಡಿದ್ದರು. ಅಲ್ಲದೆ, ವೀಣಾ ಶೆಟ್ಟಿ ಪ್ರತಿಭಟನಾ ಸಭೆಯಲ್ಲಿ ಮುಸ್ಲಿಂ ಹುಡುಗಿಯರನ್ನು ಶಾಲಾ ಕಾಲೇಜಿಗೆ ಸೇರಿಸಬೇಡಿ, ಮದರಸಾಗಳಿಗೆ ಮಾತ್ರ ಸೇರಿಸಿ ಎಂದು ಹೇಳಿ ಅವಹೇಳನ ಮಾಡಿದ್ದ ಬಗ್ಗೆ ಪೊಲೀಸರು ಸುಮೊಟೊ ಕೇಸು ದಾಖಲಿಸಿದ್ದಾರೆ. ವೀಣಾ ಶೆಟ್ಟಿ ಮತ್ತು ಶರಣ್ ಪಂಪ್ವೆಲ್ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಇದನ್ನು ಪರಿಗಣಿಸಿ ಎಫ್ಐಆರ್ ದಾಖಲಿಸಲಾಗಿದೆ.
Udupi FIR filed on VHP Sharan Pumpwell and Two others for controversial speech.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm