ಬ್ರೇಕಿಂಗ್ ನ್ಯೂಸ್
04-08-23 02:04 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 4: ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ವಿಡಿಯೋ ಪ್ರಕರಣ ಖಂಡಿಸಿ ವಿಶ್ವ ಹಿಂದು ಪರಿಷತ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಶರಣ್ ಪಂಪ್ ವೆಲ್ ಸೇರಿದಂತೆ ಮೂವರ ವಿರುದ್ಧ ಉಡುಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್, ಬಜರಂಗದಳ ಉಡುಪಿ ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಉಡುಪಿ ಕಾಲೇಜಿನಲ್ಲಿ ನಡೆದ ವೀಡಿಯೋ ವಿವಾದದ ವಿರುದ್ಧ ಕೃಷ್ಣಮಠ ಸಮೀಪದಲ್ಲಿ ಗುರುವಾರ ವಿಹೆಚ್ಪಿ ಪ್ರತಿಭಟನಾ ಸಭೆ ನಡೆಸಿತ್ತು. ಈ ವೇಳೆ ಮುಖಂಡರು ತಮ್ಮ ಭಾಷಣದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
ಸೌಟು ಪೊರಕೆ ಹಿಡಿಯುವ ಕೈಗಳು ನ್ಯಾಯಕ್ಕಾಗಿ, ಮನೆಯ ಮಕ್ಕಳ ರಕ್ಷಣೆಗಾಗಿ ತಲವಾರು, ಕತ್ತಿಗಳನ್ನ ಹಿಡಿಯಿರಿ ಎಂದು ಶರಣ್ ಪಂಪ್ವೆಲ್ ಮಹಿಳೆಯರಿಗೆ ಕರೆ ನೀಡಿದ್ದರು. ಅಲ್ಲದೆ, ವೀಣಾ ಶೆಟ್ಟಿ ಪ್ರತಿಭಟನಾ ಸಭೆಯಲ್ಲಿ ಮುಸ್ಲಿಂ ಹುಡುಗಿಯರನ್ನು ಶಾಲಾ ಕಾಲೇಜಿಗೆ ಸೇರಿಸಬೇಡಿ, ಮದರಸಾಗಳಿಗೆ ಮಾತ್ರ ಸೇರಿಸಿ ಎಂದು ಹೇಳಿ ಅವಹೇಳನ ಮಾಡಿದ್ದ ಬಗ್ಗೆ ಪೊಲೀಸರು ಸುಮೊಟೊ ಕೇಸು ದಾಖಲಿಸಿದ್ದಾರೆ. ವೀಣಾ ಶೆಟ್ಟಿ ಮತ್ತು ಶರಣ್ ಪಂಪ್ವೆಲ್ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಇದನ್ನು ಪರಿಗಣಿಸಿ ಎಫ್ಐಆರ್ ದಾಖಲಿಸಲಾಗಿದೆ.
Udupi FIR filed on VHP Sharan Pumpwell and Two others for controversial speech.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm