ಬ್ರೇಕಿಂಗ್ ನ್ಯೂಸ್
04-08-23 02:04 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 4: ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ವಿಡಿಯೋ ಪ್ರಕರಣ ಖಂಡಿಸಿ ವಿಶ್ವ ಹಿಂದು ಪರಿಷತ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಶರಣ್ ಪಂಪ್ ವೆಲ್ ಸೇರಿದಂತೆ ಮೂವರ ವಿರುದ್ಧ ಉಡುಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್, ಬಜರಂಗದಳ ಉಡುಪಿ ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಉಡುಪಿ ಕಾಲೇಜಿನಲ್ಲಿ ನಡೆದ ವೀಡಿಯೋ ವಿವಾದದ ವಿರುದ್ಧ ಕೃಷ್ಣಮಠ ಸಮೀಪದಲ್ಲಿ ಗುರುವಾರ ವಿಹೆಚ್ಪಿ ಪ್ರತಿಭಟನಾ ಸಭೆ ನಡೆಸಿತ್ತು. ಈ ವೇಳೆ ಮುಖಂಡರು ತಮ್ಮ ಭಾಷಣದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
ಸೌಟು ಪೊರಕೆ ಹಿಡಿಯುವ ಕೈಗಳು ನ್ಯಾಯಕ್ಕಾಗಿ, ಮನೆಯ ಮಕ್ಕಳ ರಕ್ಷಣೆಗಾಗಿ ತಲವಾರು, ಕತ್ತಿಗಳನ್ನ ಹಿಡಿಯಿರಿ ಎಂದು ಶರಣ್ ಪಂಪ್ವೆಲ್ ಮಹಿಳೆಯರಿಗೆ ಕರೆ ನೀಡಿದ್ದರು. ಅಲ್ಲದೆ, ವೀಣಾ ಶೆಟ್ಟಿ ಪ್ರತಿಭಟನಾ ಸಭೆಯಲ್ಲಿ ಮುಸ್ಲಿಂ ಹುಡುಗಿಯರನ್ನು ಶಾಲಾ ಕಾಲೇಜಿಗೆ ಸೇರಿಸಬೇಡಿ, ಮದರಸಾಗಳಿಗೆ ಮಾತ್ರ ಸೇರಿಸಿ ಎಂದು ಹೇಳಿ ಅವಹೇಳನ ಮಾಡಿದ್ದ ಬಗ್ಗೆ ಪೊಲೀಸರು ಸುಮೊಟೊ ಕೇಸು ದಾಖಲಿಸಿದ್ದಾರೆ. ವೀಣಾ ಶೆಟ್ಟಿ ಮತ್ತು ಶರಣ್ ಪಂಪ್ವೆಲ್ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಇದನ್ನು ಪರಿಗಣಿಸಿ ಎಫ್ಐಆರ್ ದಾಖಲಿಸಲಾಗಿದೆ.
Udupi FIR filed on VHP Sharan Pumpwell and Two others for controversial speech.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm