ಬ್ರೇಕಿಂಗ್ ನ್ಯೂಸ್
04-08-23 02:04 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 4: ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ವಿಡಿಯೋ ಪ್ರಕರಣ ಖಂಡಿಸಿ ವಿಶ್ವ ಹಿಂದು ಪರಿಷತ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಶರಣ್ ಪಂಪ್ ವೆಲ್ ಸೇರಿದಂತೆ ಮೂವರ ವಿರುದ್ಧ ಉಡುಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್, ಬಜರಂಗದಳ ಉಡುಪಿ ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಉಡುಪಿ ಕಾಲೇಜಿನಲ್ಲಿ ನಡೆದ ವೀಡಿಯೋ ವಿವಾದದ ವಿರುದ್ಧ ಕೃಷ್ಣಮಠ ಸಮೀಪದಲ್ಲಿ ಗುರುವಾರ ವಿಹೆಚ್ಪಿ ಪ್ರತಿಭಟನಾ ಸಭೆ ನಡೆಸಿತ್ತು. ಈ ವೇಳೆ ಮುಖಂಡರು ತಮ್ಮ ಭಾಷಣದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
ಸೌಟು ಪೊರಕೆ ಹಿಡಿಯುವ ಕೈಗಳು ನ್ಯಾಯಕ್ಕಾಗಿ, ಮನೆಯ ಮಕ್ಕಳ ರಕ್ಷಣೆಗಾಗಿ ತಲವಾರು, ಕತ್ತಿಗಳನ್ನ ಹಿಡಿಯಿರಿ ಎಂದು ಶರಣ್ ಪಂಪ್ವೆಲ್ ಮಹಿಳೆಯರಿಗೆ ಕರೆ ನೀಡಿದ್ದರು. ಅಲ್ಲದೆ, ವೀಣಾ ಶೆಟ್ಟಿ ಪ್ರತಿಭಟನಾ ಸಭೆಯಲ್ಲಿ ಮುಸ್ಲಿಂ ಹುಡುಗಿಯರನ್ನು ಶಾಲಾ ಕಾಲೇಜಿಗೆ ಸೇರಿಸಬೇಡಿ, ಮದರಸಾಗಳಿಗೆ ಮಾತ್ರ ಸೇರಿಸಿ ಎಂದು ಹೇಳಿ ಅವಹೇಳನ ಮಾಡಿದ್ದ ಬಗ್ಗೆ ಪೊಲೀಸರು ಸುಮೊಟೊ ಕೇಸು ದಾಖಲಿಸಿದ್ದಾರೆ. ವೀಣಾ ಶೆಟ್ಟಿ ಮತ್ತು ಶರಣ್ ಪಂಪ್ವೆಲ್ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಇದನ್ನು ಪರಿಗಣಿಸಿ ಎಫ್ಐಆರ್ ದಾಖಲಿಸಲಾಗಿದೆ.
Udupi FIR filed on VHP Sharan Pumpwell and Two others for controversial speech.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm