ಬ್ರೇಕಿಂಗ್ ನ್ಯೂಸ್
04-08-23 09:12 pm Mangalore Correspondent ಕರಾವಳಿ
ಬೆಳ್ತಂಗಡಿ, ಆಗಸ್ಟ್ 4: ಉಜಿರೆಯಲ್ಲಿ ನಡೆದ ಧರ್ಮಸ್ಥಳ ಕ್ಷೇತ್ರದ ಭಕ್ತರ ಪ್ರತಿಭಟನೆಯಲ್ಲಿ ಸೌಜನ್ಯಾ ಪೋಷಕರಿಗೆ ಹಲ್ಲೆಗೆ ಯತ್ನಿಸಿದ ಬಗ್ಗೆ ದೂರು ದಾಖಲಾಗಿದ್ದು, ಧರ್ಮಸ್ಥಳ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಸೌಜನ್ಯಾ ತಾಯಿ ಕುಸುಮಾವತಿ ಮತ್ತು ಸಹೋದರ ಜಯರಾಂ ದೂರಿನ ಹಿನ್ನೆಲೆ ಎಫ್ಐಆರ್ ದಾಖಲಾಗಿದೆ. ಭಕ್ತರ ಪ್ರತಿಭಟನೆ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ತಡೆದು ನಿಲ್ಲಿಸಿ ಮೈಗೆ ಕೈ ಹಾಕಿ ಚೂಡಿದಾರದ ಶಾಲು ಎಳೆದು ಮಾನಕ್ಕೆ ಕುಂದುಂಟು ಮಾಡಿದ್ದಾಗಿ ಮತ್ತು ಮಗ ಜಯರಾಮನಿಗೂ ಹಲ್ಲೆ ಮಾಡಿದ ಬಗ್ಗೆ ದೂರು ನೀಡಲಾಗಿದೆ. ಇದರಂತೆ, ಐಪಿಸಿ 1860ರ ಕಾಯ್ದೆ ಮತ್ತು 341, 354, 323, 34 ಸೆಕ್ಷನ್ ಗಳಡಿ ಪ್ರಕರಣ ದಾಖಲು ಮಾಡಲಾಗಿದೆ.


ಶುಕ್ರವಾರ ಉಜಿರೆಯಲ್ಲಿ ಧರ್ಮಸ್ಥಳ ಕ್ಷೇತ್ರದ ಪರವಾಗಿ ಬೃಹತ್ ಸಮಾವೇಶ ನಡೆದಿದ್ದು ಧರ್ಮಸ್ಥಳ ಅವಹೇಳನ ಖಂಡಿಸಿ ಧಿಕ್ಕಾರ ಕೂಗಿದ್ದರು. ಸಮಾವೇಶ ಸ್ಥಳಕ್ಕೆ ಆಗಮಿಸಿದ್ದ ಸೌಜನ್ಯ ತಾಯಿ ಹಾಗೂ ಕುಟುಂಬಸ್ಥರಿಗೆ ವೇದಿಕೆ ಹತ್ತದಂತೆ ತಡೆದಿದ್ದಲ್ಲದೆ, ಘೆರಾವ್ ಹಾಕಿದ್ದರು. ಈ ವೇಳೆ ತಳ್ಳಾಟ ನಡೆದಿದ್ದು ಪೊಲೀಸರ ಮುಂದೆಯೇ ಧರ್ಮಸ್ಥಳ ಸಂಸ್ಥೆಗೆ ಸೇರಿದ ವ್ಯಕ್ತಿಯೊಬ್ಬ ಜಯರಾಮ್ ಕೊರಳು ಪಟ್ಟಿ ಹಿಡಿದು ಆವಾಜ್ ಹಾಕಿದ್ದಾನೆ. ಇದರ ವಿಡಿಯೋ ವೈರಲ್ ಆಗಿದ್ದು ಕುಟುಂಬದ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Dharmasthala protest, protesters try to attack sowjanya's mother and brother FIR filed. During the massive protest held at Dharmasthala for allegely misusing the name of the temple the protesters tried to attack soujanya's mother who suddnely came to the protest demanding justice for her daughter
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm