ಬ್ರೇಕಿಂಗ್ ನ್ಯೂಸ್
04-08-23 09:12 pm Mangalore Correspondent ಕರಾವಳಿ
ಬೆಳ್ತಂಗಡಿ, ಆಗಸ್ಟ್ 4: ಉಜಿರೆಯಲ್ಲಿ ನಡೆದ ಧರ್ಮಸ್ಥಳ ಕ್ಷೇತ್ರದ ಭಕ್ತರ ಪ್ರತಿಭಟನೆಯಲ್ಲಿ ಸೌಜನ್ಯಾ ಪೋಷಕರಿಗೆ ಹಲ್ಲೆಗೆ ಯತ್ನಿಸಿದ ಬಗ್ಗೆ ದೂರು ದಾಖಲಾಗಿದ್ದು, ಧರ್ಮಸ್ಥಳ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಸೌಜನ್ಯಾ ತಾಯಿ ಕುಸುಮಾವತಿ ಮತ್ತು ಸಹೋದರ ಜಯರಾಂ ದೂರಿನ ಹಿನ್ನೆಲೆ ಎಫ್ಐಆರ್ ದಾಖಲಾಗಿದೆ. ಭಕ್ತರ ಪ್ರತಿಭಟನೆ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ತಡೆದು ನಿಲ್ಲಿಸಿ ಮೈಗೆ ಕೈ ಹಾಕಿ ಚೂಡಿದಾರದ ಶಾಲು ಎಳೆದು ಮಾನಕ್ಕೆ ಕುಂದುಂಟು ಮಾಡಿದ್ದಾಗಿ ಮತ್ತು ಮಗ ಜಯರಾಮನಿಗೂ ಹಲ್ಲೆ ಮಾಡಿದ ಬಗ್ಗೆ ದೂರು ನೀಡಲಾಗಿದೆ. ಇದರಂತೆ, ಐಪಿಸಿ 1860ರ ಕಾಯ್ದೆ ಮತ್ತು 341, 354, 323, 34 ಸೆಕ್ಷನ್ ಗಳಡಿ ಪ್ರಕರಣ ದಾಖಲು ಮಾಡಲಾಗಿದೆ.


ಶುಕ್ರವಾರ ಉಜಿರೆಯಲ್ಲಿ ಧರ್ಮಸ್ಥಳ ಕ್ಷೇತ್ರದ ಪರವಾಗಿ ಬೃಹತ್ ಸಮಾವೇಶ ನಡೆದಿದ್ದು ಧರ್ಮಸ್ಥಳ ಅವಹೇಳನ ಖಂಡಿಸಿ ಧಿಕ್ಕಾರ ಕೂಗಿದ್ದರು. ಸಮಾವೇಶ ಸ್ಥಳಕ್ಕೆ ಆಗಮಿಸಿದ್ದ ಸೌಜನ್ಯ ತಾಯಿ ಹಾಗೂ ಕುಟುಂಬಸ್ಥರಿಗೆ ವೇದಿಕೆ ಹತ್ತದಂತೆ ತಡೆದಿದ್ದಲ್ಲದೆ, ಘೆರಾವ್ ಹಾಕಿದ್ದರು. ಈ ವೇಳೆ ತಳ್ಳಾಟ ನಡೆದಿದ್ದು ಪೊಲೀಸರ ಮುಂದೆಯೇ ಧರ್ಮಸ್ಥಳ ಸಂಸ್ಥೆಗೆ ಸೇರಿದ ವ್ಯಕ್ತಿಯೊಬ್ಬ ಜಯರಾಮ್ ಕೊರಳು ಪಟ್ಟಿ ಹಿಡಿದು ಆವಾಜ್ ಹಾಕಿದ್ದಾನೆ. ಇದರ ವಿಡಿಯೋ ವೈರಲ್ ಆಗಿದ್ದು ಕುಟುಂಬದ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Dharmasthala protest, protesters try to attack sowjanya's mother and brother FIR filed. During the massive protest held at Dharmasthala for allegely misusing the name of the temple the protesters tried to attack soujanya's mother who suddnely came to the protest demanding justice for her daughter
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm