ಬ್ರೇಕಿಂಗ್ ನ್ಯೂಸ್
05-08-23 07:53 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 5: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ವೇಳೆ ದೋಣಿ ಪಲ್ಟಿಯಾಗಿದ್ದು, 9 ಮಂದಿ ಮೀನುಗಾರರ ರಕ್ಷಣೆ ಮಾಡಲಾಗಿದೆ.
ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಪಲ್ಟಿಯಾಗಿದೆ. ಅದೃಷ್ಟವಶಾತ್ ದೋಣಿಯಲ್ಲಿದ್ದ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ. ಉಪ್ಪುಂದ ತಾರಾಪತಿಯಿಂದ ಬೆಳಗ್ಗೆ ದೋಣಿ ಮೀನುಗಾರಿಕೆಗೆ ತೆರಳಿತ್ತು. ಪುಂಡಲೀಕ ಅವರ ಒಡೆತನ ಶ್ರೀ ದುರ್ಗಾಪರಮೇಶ್ವರಿ ಹೆಸರಿನ ದೋಣಿ ಇದಾಗಿದ್ದು, 9 ಮಂದಿ ಮೀನುಗಾರರು ತೆರಳಿದ್ರು.
5 ನಾಟಿಕಲ್ ಮೈಲುಗಳ ದೂರದಲ್ಲಿ ದೋಣಿ ಪಲ್ಟಿಯಾಗಿದ್ದು, ಸಮೀಪದ ದೋಣಿಗಳಿಗೆ ಮಾಹಿತಿ ರವಾನೆ ಹಿನ್ನೆಲೆಯಲ್ಲಿ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಅಪಘಾತಕ್ಕೀಡಾದ ದೋಣಿಯಲ್ಲಿದ್ದ ನೀರನ್ನು ಖಾಲಿ ಮಾಡಿ ಬಳಿಕ ದೋಣಿಯನ್ನು ಮರವಂತೆ ಬಂದರಿಗೆ ರವಾನೆ ಮಾಡಲಾಗಿದೆ.
ಅಪಘಾತದಲ್ಲಿ ದೋಣಿಯಲ್ಲಿದ್ದ ಬಲೆ, ಇಂಜಿನ್ ಹಾನಿಯಾಗಿದ್ದು, ಒಟ್ಟು 2 ಲಕ್ಷಕ್ಕೂ ಅಧಿಕ ನಷ್ಟವಾಗಿದೆ.
Fishing boat accident at Udupi 9 fisherman rescued. The boat which got entangled in huge waves overturned. Luckily, all nine fishermen in it were saved by fishermen on other boats. The loss is estimated to be Rs 1.5 lac.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm