ಬ್ರೇಕಿಂಗ್ ನ್ಯೂಸ್
06-08-23 01:15 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 6: ಮಂಗಳೂರಿನಲ್ಲಿ ಕ್ವಾರಿ, ಬಿಲ್ಡರ್ ಉದ್ಯಮ ನಡೆಸುತ್ತಿದ್ದ ಮೋಹನ್ ಅಮೀನ್ (62) ಎಂಬವರು ನಗರದ ಬೆಂದೂರು ವೆಲ್ ನಲ್ಲಿ ಅಟ್ಲಾಂಟಿಕ್ ಅಪಾರ್ಟ್ಮೆಂಟಿನ 17ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಹೊರಗೆ ಹೋಗಿದ್ದ ಮೋಹನ್ ಅಮೀನ್ ತಮ್ಮ ಮನೆ ಇರುವ ಅಟ್ಲಾಂಟಿಕ್ ಅಪಾರ್ಟ್ಮೆಂಟಿಗೆ ಬಂದು 17ನೇ ಮಹಡಿಯಿಂದ ಹೊರಕ್ಕೆ ಹಾರಿದ್ದಾರೆ ಎನ್ನಲಾಗುತ್ತಿದೆ. ತಲೆಯ ಭಾಗ ಛಿದ್ರಗೊಂಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಜಯವಾಹಿನಿ ಎಂಬ ಹೆಸರಿನ ಟಿಪ್ಪರ್, ಕ್ವಾರಿ, ಜಲ್ಲಿ ಕಲ್ಲು ಬಿಸಿನೆಸ್ ಹೊಂದಿದ್ದ ಮೋಹನ್ ಅಮೀನ್ ನಗರದ ಮಲ್ಲಿಕಟ್ಟೆಯಲ್ಲಿ ಕಚೇರಿ ಹೊಂದಿದ್ದರು.
ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು ಅದರಲ್ಲಿ ನನ್ನ ಸಾವಿಗೆ ನಾನೇ ಕಾರಣ. ಪತ್ನಿ, ಮಕ್ಕಳಿಗೆ ಸಾರಿ ಎಂದಷ್ಟೇ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕದ್ರಿ ಪೊಲೀಸರು ಸ್ಥಳದಲ್ಲಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಗುರುಪುರ ಪರಾರಿ ಮೂಲದ ಮೋಹನ್ ಅವರು, ಮಂಗಳೂರು, ವಾಮಂಜೂರು ಭಾಗದಲ್ಲಿ ವ್ಯವಹಾರ ಹೊಂದಿದ್ದರು.
Mangalore builder Mohan Amin (62) commits suicide falling from 17 floor of Atlantis Appartment at Bendoorwell. A case has been registered at Kadri police station. Police are found death note which says he is sole responsible for his death.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm