ಬ್ರೇಕಿಂಗ್ ನ್ಯೂಸ್
06-08-23 09:53 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 6: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಹಂತಕರು ಯಾರೆಂದು ಗೊತ್ತಿದ್ದರೆ ಅವರಿಗೆ ಗುಂಡು ಹೊಡೆಯಿರಿ. ಆಬಳಿಕ ನನ್ನ ಬಳಿಗೆ ಬನ್ನಿ, ನಾವು ಬೆಂಬಲ ನೀಡುತ್ತೇವೆ ಎಂದು ರಾಮಸೇನಾ ಸಂಘಟನೆಯ ರಾಜ್ಯಾಧ್ಯಕ್ಷ ಪ್ರಸಾದ್ ಅತ್ತಾವರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೌಜನ್ಯ ಪ್ರಕರಣದ ತನಿಖೆಯೇ ವಿಫಲವಾಗಿದೆ. ಆರೋಪಿಯೆಂದು ಗುರುತಿಸಲ್ಪಟ್ಟ ಸಂತೋಷ್ ಅನ್ನುವ ವ್ಯಕ್ತಿ 11 ವರ್ಷ ಜೈಲು ಸೇರಿದ್ದು ಅವನ ಜೀವನವೇ ನಾಶವಾಗಿದೆ. ಹನ್ನೊಂದು ವರ್ಷಗಳ ಬಳಿಕ ಇವತ್ತು ಹೋರಾಟ, ಪ್ರತಿಭಟನೆಯಂದು ಕುಳಿತುಕೊಳ್ಳುವ ಸಮಯವಲ್ಲ. ನಾವು ಹಿಂದೆಯೂ ಸೌಜನ್ಯಾ ಪರ ಇದ್ದವರು, ಈಗಲೂ ಇದ್ದೇವೆ. ಆ ಹೆಣ್ಮಗಳ ಸಾವಿಗೆ ನ್ಯಾಯ ಸಿಗಬೇಕಾಗಿದೆ.
ಈಗ ಒಂದು ಕಡೆ ಧರ್ಮಸ್ಥಳ ದೇವಸ್ಥಾನದ ಹೆಸರು ಹಾಳಾಗುತ್ತಿದೆ. ಇನ್ನೊಂದು ಕಡೆಯಿಂದ ಹೋರಾಟ, ಪ್ರತಿಭಟನೆ ಸಂಘಟನೆಗಳಿಂದ ನಡೆಯುತ್ತಿದೆ. ನಮಗೆ ವೀರೇಂದ್ರ ಹೆಗ್ಡೆಯವರ ಮಾತು ಬೇಕಿತ್ತು. ಅವರೇ ಈಗ ಸೌಜನ್ಯ ಪರವಾಗಿ ನಿಂತಿದ್ದಾರೆ. ನ್ಯಾಯದ ಪರ ದನಿ ಬೆಂಬಲ ನೀಡಿದ್ದಾರೆ. ನಮ್ಮ ಮನೆಯ ಹೆಣ್ಣು ಮಕ್ಕಳಿಗೆ ಹೀಗೆ ಆಗುತ್ತಿದ್ದರೆ ನಾವು ಏನು ಮಾಡುತ್ತಿದ್ದೆವು. ಸೌಜನ್ಯಾ ಅತ್ಯಾಚಾರ, ಕೊಲೆ ಮಾಡಿದವರು ಯಾರೇ ಆಗಿರಲಿ. ಇಂಥವರೆಂದು ಗೊತ್ತಿದ್ರೆ ಅಂತಹ ವ್ಯಕ್ತಿಗಳಿದ್ದರೆ ಅವರಿಗೆ ಗುಂಡು ಹಾಕಿ. ನನ್ನ ಬಳಿ ಬನ್ನಿ. ರಾಮಸೇನೆ ನಿಮ್ಮನ್ನು ಬೆಂಬಲಿಸುತ್ತದೆ. ಮಹೇಶ್ ಶೆಟ್ಟಿ ತಿಮರೋಡಿ ಮಾಡುತ್ತಿರುವ ಹೋರಾಟ ಸರಿಯಾಗಿದೆ. ಅವರ ಜೊತೆಗೆ ನಾವಿದ್ದೇವೆ ಎಂದು ರಾಮ್ ಸೇನೆಯ ಸ್ಥಾಪಕಾಧ್ಯಕ್ಷ ಪ್ರಸಾದ್ ಅತ್ತಾವರ ಸುದ್ದಿಗೋಷ್ಟಿ ಕರೆದು ಹೇಳಿದ್ದಾರೆ.
Mangalore Ram Sene Prasad Attavar says to shoot and kill the real accused of Sowjanya case in Dharmasthala.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm