ಬ್ರೇಕಿಂಗ್ ನ್ಯೂಸ್
06-08-23 09:53 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 6: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಹಂತಕರು ಯಾರೆಂದು ಗೊತ್ತಿದ್ದರೆ ಅವರಿಗೆ ಗುಂಡು ಹೊಡೆಯಿರಿ. ಆಬಳಿಕ ನನ್ನ ಬಳಿಗೆ ಬನ್ನಿ, ನಾವು ಬೆಂಬಲ ನೀಡುತ್ತೇವೆ ಎಂದು ರಾಮಸೇನಾ ಸಂಘಟನೆಯ ರಾಜ್ಯಾಧ್ಯಕ್ಷ ಪ್ರಸಾದ್ ಅತ್ತಾವರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೌಜನ್ಯ ಪ್ರಕರಣದ ತನಿಖೆಯೇ ವಿಫಲವಾಗಿದೆ. ಆರೋಪಿಯೆಂದು ಗುರುತಿಸಲ್ಪಟ್ಟ ಸಂತೋಷ್ ಅನ್ನುವ ವ್ಯಕ್ತಿ 11 ವರ್ಷ ಜೈಲು ಸೇರಿದ್ದು ಅವನ ಜೀವನವೇ ನಾಶವಾಗಿದೆ. ಹನ್ನೊಂದು ವರ್ಷಗಳ ಬಳಿಕ ಇವತ್ತು ಹೋರಾಟ, ಪ್ರತಿಭಟನೆಯಂದು ಕುಳಿತುಕೊಳ್ಳುವ ಸಮಯವಲ್ಲ. ನಾವು ಹಿಂದೆಯೂ ಸೌಜನ್ಯಾ ಪರ ಇದ್ದವರು, ಈಗಲೂ ಇದ್ದೇವೆ. ಆ ಹೆಣ್ಮಗಳ ಸಾವಿಗೆ ನ್ಯಾಯ ಸಿಗಬೇಕಾಗಿದೆ.
ಈಗ ಒಂದು ಕಡೆ ಧರ್ಮಸ್ಥಳ ದೇವಸ್ಥಾನದ ಹೆಸರು ಹಾಳಾಗುತ್ತಿದೆ. ಇನ್ನೊಂದು ಕಡೆಯಿಂದ ಹೋರಾಟ, ಪ್ರತಿಭಟನೆ ಸಂಘಟನೆಗಳಿಂದ ನಡೆಯುತ್ತಿದೆ. ನಮಗೆ ವೀರೇಂದ್ರ ಹೆಗ್ಡೆಯವರ ಮಾತು ಬೇಕಿತ್ತು. ಅವರೇ ಈಗ ಸೌಜನ್ಯ ಪರವಾಗಿ ನಿಂತಿದ್ದಾರೆ. ನ್ಯಾಯದ ಪರ ದನಿ ಬೆಂಬಲ ನೀಡಿದ್ದಾರೆ. ನಮ್ಮ ಮನೆಯ ಹೆಣ್ಣು ಮಕ್ಕಳಿಗೆ ಹೀಗೆ ಆಗುತ್ತಿದ್ದರೆ ನಾವು ಏನು ಮಾಡುತ್ತಿದ್ದೆವು. ಸೌಜನ್ಯಾ ಅತ್ಯಾಚಾರ, ಕೊಲೆ ಮಾಡಿದವರು ಯಾರೇ ಆಗಿರಲಿ. ಇಂಥವರೆಂದು ಗೊತ್ತಿದ್ರೆ ಅಂತಹ ವ್ಯಕ್ತಿಗಳಿದ್ದರೆ ಅವರಿಗೆ ಗುಂಡು ಹಾಕಿ. ನನ್ನ ಬಳಿ ಬನ್ನಿ. ರಾಮಸೇನೆ ನಿಮ್ಮನ್ನು ಬೆಂಬಲಿಸುತ್ತದೆ. ಮಹೇಶ್ ಶೆಟ್ಟಿ ತಿಮರೋಡಿ ಮಾಡುತ್ತಿರುವ ಹೋರಾಟ ಸರಿಯಾಗಿದೆ. ಅವರ ಜೊತೆಗೆ ನಾವಿದ್ದೇವೆ ಎಂದು ರಾಮ್ ಸೇನೆಯ ಸ್ಥಾಪಕಾಧ್ಯಕ್ಷ ಪ್ರಸಾದ್ ಅತ್ತಾವರ ಸುದ್ದಿಗೋಷ್ಟಿ ಕರೆದು ಹೇಳಿದ್ದಾರೆ.
Mangalore Ram Sene Prasad Attavar says to shoot and kill the real accused of Sowjanya case in Dharmasthala.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm