ಬ್ರೇಕಿಂಗ್ ನ್ಯೂಸ್
06-08-23 09:53 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 6: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಹಂತಕರು ಯಾರೆಂದು ಗೊತ್ತಿದ್ದರೆ ಅವರಿಗೆ ಗುಂಡು ಹೊಡೆಯಿರಿ. ಆಬಳಿಕ ನನ್ನ ಬಳಿಗೆ ಬನ್ನಿ, ನಾವು ಬೆಂಬಲ ನೀಡುತ್ತೇವೆ ಎಂದು ರಾಮಸೇನಾ ಸಂಘಟನೆಯ ರಾಜ್ಯಾಧ್ಯಕ್ಷ ಪ್ರಸಾದ್ ಅತ್ತಾವರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೌಜನ್ಯ ಪ್ರಕರಣದ ತನಿಖೆಯೇ ವಿಫಲವಾಗಿದೆ. ಆರೋಪಿಯೆಂದು ಗುರುತಿಸಲ್ಪಟ್ಟ ಸಂತೋಷ್ ಅನ್ನುವ ವ್ಯಕ್ತಿ 11 ವರ್ಷ ಜೈಲು ಸೇರಿದ್ದು ಅವನ ಜೀವನವೇ ನಾಶವಾಗಿದೆ. ಹನ್ನೊಂದು ವರ್ಷಗಳ ಬಳಿಕ ಇವತ್ತು ಹೋರಾಟ, ಪ್ರತಿಭಟನೆಯಂದು ಕುಳಿತುಕೊಳ್ಳುವ ಸಮಯವಲ್ಲ. ನಾವು ಹಿಂದೆಯೂ ಸೌಜನ್ಯಾ ಪರ ಇದ್ದವರು, ಈಗಲೂ ಇದ್ದೇವೆ. ಆ ಹೆಣ್ಮಗಳ ಸಾವಿಗೆ ನ್ಯಾಯ ಸಿಗಬೇಕಾಗಿದೆ.
ಈಗ ಒಂದು ಕಡೆ ಧರ್ಮಸ್ಥಳ ದೇವಸ್ಥಾನದ ಹೆಸರು ಹಾಳಾಗುತ್ತಿದೆ. ಇನ್ನೊಂದು ಕಡೆಯಿಂದ ಹೋರಾಟ, ಪ್ರತಿಭಟನೆ ಸಂಘಟನೆಗಳಿಂದ ನಡೆಯುತ್ತಿದೆ. ನಮಗೆ ವೀರೇಂದ್ರ ಹೆಗ್ಡೆಯವರ ಮಾತು ಬೇಕಿತ್ತು. ಅವರೇ ಈಗ ಸೌಜನ್ಯ ಪರವಾಗಿ ನಿಂತಿದ್ದಾರೆ. ನ್ಯಾಯದ ಪರ ದನಿ ಬೆಂಬಲ ನೀಡಿದ್ದಾರೆ. ನಮ್ಮ ಮನೆಯ ಹೆಣ್ಣು ಮಕ್ಕಳಿಗೆ ಹೀಗೆ ಆಗುತ್ತಿದ್ದರೆ ನಾವು ಏನು ಮಾಡುತ್ತಿದ್ದೆವು. ಸೌಜನ್ಯಾ ಅತ್ಯಾಚಾರ, ಕೊಲೆ ಮಾಡಿದವರು ಯಾರೇ ಆಗಿರಲಿ. ಇಂಥವರೆಂದು ಗೊತ್ತಿದ್ರೆ ಅಂತಹ ವ್ಯಕ್ತಿಗಳಿದ್ದರೆ ಅವರಿಗೆ ಗುಂಡು ಹಾಕಿ. ನನ್ನ ಬಳಿ ಬನ್ನಿ. ರಾಮಸೇನೆ ನಿಮ್ಮನ್ನು ಬೆಂಬಲಿಸುತ್ತದೆ. ಮಹೇಶ್ ಶೆಟ್ಟಿ ತಿಮರೋಡಿ ಮಾಡುತ್ತಿರುವ ಹೋರಾಟ ಸರಿಯಾಗಿದೆ. ಅವರ ಜೊತೆಗೆ ನಾವಿದ್ದೇವೆ ಎಂದು ರಾಮ್ ಸೇನೆಯ ಸ್ಥಾಪಕಾಧ್ಯಕ್ಷ ಪ್ರಸಾದ್ ಅತ್ತಾವರ ಸುದ್ದಿಗೋಷ್ಟಿ ಕರೆದು ಹೇಳಿದ್ದಾರೆ.
Mangalore Ram Sene Prasad Attavar says to shoot and kill the real accused of Sowjanya case in Dharmasthala.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am