ಬ್ರೇಕಿಂಗ್ ನ್ಯೂಸ್
06-11-20 10:18 am Udupi Correspondent ಕರಾವಳಿ
ಉಡುಪಿ, ನವೆಂಬರ್ 06 : 'ಸಿದ್ದರಾಮಯ್ಯನಿಗೆ ಹುಚ್ಚು' ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಗುರುವಾರ ಸಂಜೆ ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿದ್ದ ಅವರನ್ನು ಮಾಧ್ಯಮದ ಮಂದಿ ಮಾತಿಗೆಳೆದರು. ಸಿದ್ದರಾಮಯ್ಯ, ಸಿಎಂ ಬದಲಾವಣೆ ಆಗುತ್ತೆ ಎಂದಿದ್ದಾರಲ್ಲಾ ಎಂಬ ಪ್ರಶ್ನೆಗೆ ಗರಂ ಆದ ಈಶ್ವರಪ್ಪ, ಮುಖ್ಯಮಂತ್ರಿ ಸ್ಥಾನ ಹೋದ ನಂತರ ಸಿದ್ದರಾಮಯ್ಯನಿಗೆ ಹುಚ್ಚು ಹಿಡಿದಿದೆ. ಅದಕ್ಕೆ ಹೀಗೆಲ್ಲಾ ಮಾತನಾಡುತ್ತಿದ್ದಾರೆ.
ರಾಜ್ಯದಲ್ಲಿ ಯಾಕೆ ಮುಖ್ಯಮಂತ್ರಿ ಬದಲಾವಣೆ ಆಗಬೇಕು, ಸಿದ್ದರಾಮಯ್ಯನಿಗೆ ಇಂತಹ ಸುದ್ದಿಗಳೇನು ಆಕಾಶದಿಂದ ಉದುರಿ ಬಿತ್ತಾ? ಮೋದಿ, ನಡ್ಡಾ, ಅಮಿತ್ ಶಾ ಅವರೇನಾದರೂ ಫೋನ್ ಮಾಡಿ ಹೇಳಿದ್ರಾ..? ನಾನು ದೇವಸ್ಥಾನದಲ್ಲಿ ಇದೀನಿ. ಇಲ್ಲದಿದ್ದರೆ ಸಿದ್ದರಾಮಯನಿಗೆ ಇನ್ನೂ ಕೆಟ್ಟಪದ ಬಳಸ್ತಿದ್ದೆ. ಸಿದ್ದರಾಮಯ್ಯ ಇಂತಹ ಸುದ್ದಿಗಳನ್ನು ಹರಡುವುದನ್ನು ಬಿಟ್ಟು ಜನರ ಮಧ್ಯೆ ಹೋಗಿ ಕೆಲಸ ಮಾಡಲಿ ಎಂದು ಸಲಹೆ ನೀಡಿದರು.

'ವಿನಯ ಕುಲಕರ್ಣಿ ಬಂಧನ ಬಿಜೆಪಿಯ ರಾಜಕೀಯ ಪ್ರೇರಿತ ಕೃತ್ಯ' ಎಂಬ ಸಿದ್ಧರಾಮಯ್ಯ ಮಾತಿಗೆ ತಿರುಗೇಟು ನೀಡಿದ ಈಶ್ವರಪ್ಪ, ಕೊಲೆ ಪ್ರಕರಣವನ್ನು ತನಿಖೆ ಮಾಡಬಾರದಾ? ಹಾಗಿದ್ದರೆ ಕಾಂಗ್ರೆಸ್ ಪಕ್ಷ ಕೊಲೆಗಳಿಗೆ ಬೆಂಬಲ ಕೊಡುತ್ತಾ.. ಹಾಗಂತ ಸಿದ್ದರಾಮಯ್ಯ ಒಪ್ಪಿಕೊಂಡು ಬಿಡಲಿ, ನಮ್ಮ ಪಕ್ಷದ ಅನೇಕರನ್ನು ಕಾಂಗ್ರೆಸ್ ಸರ್ಕಾರ ಜೈಲಿಗೆ ಕಳಿಸಿದ್ದು ಕೂಡ ರಾಜಕೀಯ ಪ್ರೇರಿತ ಕೃತ್ಯವೇ? ಬಾಯಿಗೆ ಬಂದಂತೆ ಮಾತನಾಡುವುದು ವಿರೋಧ ಪಕ್ಷದ ನಾಯಕನಿಗೆ ಶೋಭೆ ತರುವುದಿಲ್ಲ, ತಪ್ಪಿತಸ್ಥ ಅಲ್ಲದಿದ್ದರೆ ವಿನಯ ಕುಲಕರ್ಣಿ ಬಿಡುಗಡೆಯಾಗಿ ಹೊರಗೆ ಬರಲಿ ಎಂದರು. ಅಲ್ಲದೆ, ಕಾಂಗ್ರೆಸ್ ನಾಯಕರ ಸರ್ಕಾರದ ಪ್ರತಿ ನಡೆಯನ್ನು ವಿರೋಧಿಸುವ ಧೋರಣೆಯನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ ಎಂದರು.
Udupi Eshwarappa calls Siddaramaiah mad person. Eshwarappa lashed out during his visit to Udupi temple.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am