ಬ್ರೇಕಿಂಗ್ ನ್ಯೂಸ್
08-08-23 10:33 pm Mangalore Correspondent ಕರಾವಳಿ
ಉಪ್ಪಿನಂಗಡಿ, ಆಗಸ್ಟ್ 8: ಪತಿಗೆ ವಿಷ ಜಂತುವೊಂದು ಕಚ್ಚಿದೆ ಎಂಬ ಸುದ್ದಿ ಕೇಳಿ ಅಘಾತಗೊಂಡ ಪತ್ನಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ತೋಟ ಮನೆ ನಿವಾಸಿ, ಅಂಚೆ ಇಲಾಖೆಯ ನಿವೃತ್ತ ಸಿಬಂದಿ ಪದ್ಮಯ್ಯ ಗೌಡರ ಪತ್ನಿ ದೇವಕಿ ಯಾನೆ ಸೇಸಮ್ಮ (60) ಮೃತಪಟ್ಟವರು.
ಪದ್ಮಯ್ಯ ಗೌಡ ತಮ್ಮ ತೋಟದಲ್ಲಿ ಕೃಷಿ ಕೆಲಸದಲ್ಲಿ ನಿರತರಾಗಿದ್ದ ವೇಳೆ ವಿಷಜಂತುವೊಂದು ಕಡಿದಿತ್ತು. ಅಸ್ವಸ್ಥರಾಗಿದ್ದ ಅವರು ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಈ ಘಟನೆಯಿಂದ ಅಘಾತಗೊಂಡ ಅವರ ಪತ್ನಿ ದೇವಕಿ ಅವರು ಅದೇ ದಿನ ರಾತ್ರಿ ಹೃದಯಾಘಾತಕ್ಕೊಳಗಾಗಿ ಮೃತ
ಮೃತರು ಪತಿ, ಮೂವರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.
Wife dies of heart attack after hearing news of husband stung by poisonous be at Kadaba in Mangalore.
27-06-25 10:42 pm
HK News Desk
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
Five Tigers Die Male Mahadeshwara Forest: ಮಲೆ...
27-06-25 02:46 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
27-06-25 10:59 pm
HK News Desk
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm