ಬ್ರೇಕಿಂಗ್ ನ್ಯೂಸ್
09-08-23 12:38 pm Mangalore Correspondent ಕರಾವಳಿ
ಉಳ್ಳಾಲ, ಆ.9: ಬೇಡಿಕೆ ಈಡೇರಿಸಿದಕ್ಕೆ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ ಚಿತ್ರರಂಗದ ಕನಸಿನ ರಾಣಿ, ಖ್ಯಾತ ನಟಿ ಮಾಲಾಶ್ರೀ ಹಾಗೂ ಅವರ ಪುತ್ರಿ ಅನನ್ಯಾ ಭೇಟಿ ನೀಡಿ ಹರಕೆ ತೀರಿಸಿದ್ದಾರೆ.
ಈ ವೇಳೆ ಮಾತನಾಡಿದ ಮಾಲಾಶ್ರೀ ಅವರು ಮೂರು ತಿಂಗಳ ಹಿಂದಷ್ಟೇ ಕೊರಗಜ್ಜನ ಕಟ್ಟೆಗೆ ಬಂದು ಬೇಡಿಕೊಂಡಿದ್ದೆವು. ಎಲ್ಲವೂ ಅಚಾತುರ್ಯವೆಂಬಂತೆ ನಡೆದು ಹೋಯಿತು. ಕ್ಷೇತ್ರದ ಶಕ್ತಿಯನ್ನು ಹೇಳತೀರದು. ಬಹಳಷ್ಟು ಪಾಸಿಟಿವ್ ಎನರ್ಜಿ ಕ್ಷೇತ್ರದಲ್ಲಿದೆ. ಒಳಗೆ ಹೋಗುವಾಗಲೇ ಸಾನಿಧ್ಯದ ಶಕ್ತಿ ಭಾಸವಾಗುತ್ತದೆ.



ಬೇಡಿಕೆ ಈಡೇರಿದ ಹಾಗೆ ಹರಕೆ ತೀರಿಸಿ ಮತ್ತೆ ಆಶೀರ್ವಾದ ಪಡೆಯುವ ಉದ್ದೇಶದಿಂದ ಕುಟುಂಬ ಹಾಗೂ ಸ್ನೇಹಿತರ ಜೊತೆಗೆ ಬಂದಿದ್ದೇನೆ. ಮುಂದೆಯೂ ಬರುತ್ತೇನೆ ಎಂದರು.
ಈ ಸಂದರ್ಭ ಶ್ರೀ ಪಂಜಂದಾಯ ಬಂಟ ವೈದ್ಯನಾಥ ಆದಿ ಕೊರಗತನಿಯ ಸೇವಾ ಸಮಿತಿಯ ಟ್ರಸ್ಟಿಗಳು ನಟಿ ಮಾಲಾಶ್ರೀ ಹಾಗೂ ಪುತ್ರಿಯನ್ನು ಸನ್ಮಾನಿಸಿದರು.
Kannada Actress Malashri visits Swamy Koragajja temple at Kuthar in Mangalore with her family to offer prayers.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm