ಬ್ರೇಕಿಂಗ್ ನ್ಯೂಸ್
09-08-23 06:01 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9: ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಪಿ.ಜಯರಾಮ ಭಟ್ ಹಠಾತ್ ಹೃದಯಾಘಾತಕ್ಕೀಡಾಗಿ ನಿಧನರಾಗಿದ್ದಾರೆ.
ಬುಧವಾರ ಮಧ್ಯಾಹ್ನ ಮುಂಬೈನಿಂದ ವಿಮಾನದಲ್ಲಿ ಬಂದಿದ್ದ ಅವರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿದ್ದಾಗಲೇ ಹೃದಯಾಘಾತ ಆಗಿತ್ತು. ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.
ಮಂಗಳೂರು ಹೊರವಲಯದ ಪೊಳಲಿ ಮೂಲದ ಜಯರಾಮ ಭಟ್ ಅವರು ಖಾಸಗಿ ವಲಯದ ಪ್ರಮುಖ ಬ್ಯಾಂಕ್ ಆಗಿರುವ ಕರ್ಣಾಟಕ ಬ್ಯಾಂಕ್ನಲ್ಲಿ ಕೆಳಹಂತದಿಂದ ಮೇಲಕ್ಕೇರುತ್ತಾ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ಭಡ್ತಿ ಪಡೆದಿದ್ದರು. ಬಳಿಕ ಬ್ಯಾಂಕ್ ಚೇರ್ಮನ್ ಆಗಿ ನಿವೃತ್ತಿ ಹೊಂದಿದ್ದರು. ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದ ಅವರು 1972 ರಲ್ಲಿ ಮೈಸೂರು ವಿವಿಯಿಂದ ಎಂಎಸ್ಸಿ ಪದವಿ ಗಳಿಸಿದ್ದರು.
ಮರು ವರ್ಷವೇ ಪ್ರೊಬೇಷನರಿ ಅಧಿಕಾರಿಯಾಗಿ ಕರ್ನಾಟಕ ಬ್ಯಾಂಕ್ ಸೇರಿದ್ದರು. 14 ವರ್ಷಗಳ ಕಾಲ ವಿವಿಧ ಶಾಖೆಗಳಲ್ಲಿ ಸೇವೆ ಸಲ್ಲಿಸಿ 1993 ರಲ್ಲಿ ಬ್ಯಾಂಕಿನ ಪ್ರಧಾನ ಕಚೇರಿಗೆ ಮಹಾ ಪ್ರಬಂಧಕರಾಗಿ ಬಡ್ತಿ ಪಡೆದಿದ್ದರು. 2009ರಲ್ಲಿ ಬ್ಯಾಂಕಿನ ಸಿಇಓ ಹುದ್ದೆಗೆ ಬಡ್ತಿ ಪಡೆದು ಸಂಸ್ಥೆಯ ಔನ್ನತ್ಯಕ್ಕೆ ಕೊಡುಗೆ ನೀಡಿದ್ದರು.
Mangalore Jayaram Bhat former Managing director of Karnataka Bank no more after Heart attack.
27-06-25 10:42 pm
HK News Desk
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
Five Tigers Die Male Mahadeshwara Forest: ಮಲೆ...
27-06-25 02:46 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
27-06-25 10:59 pm
HK News Desk
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm