ಬ್ರೇಕಿಂಗ್ ನ್ಯೂಸ್
09-08-23 06:01 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9: ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಪಿ.ಜಯರಾಮ ಭಟ್ ಹಠಾತ್ ಹೃದಯಾಘಾತಕ್ಕೀಡಾಗಿ ನಿಧನರಾಗಿದ್ದಾರೆ.
ಬುಧವಾರ ಮಧ್ಯಾಹ್ನ ಮುಂಬೈನಿಂದ ವಿಮಾನದಲ್ಲಿ ಬಂದಿದ್ದ ಅವರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿದ್ದಾಗಲೇ ಹೃದಯಾಘಾತ ಆಗಿತ್ತು. ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.
ಮಂಗಳೂರು ಹೊರವಲಯದ ಪೊಳಲಿ ಮೂಲದ ಜಯರಾಮ ಭಟ್ ಅವರು ಖಾಸಗಿ ವಲಯದ ಪ್ರಮುಖ ಬ್ಯಾಂಕ್ ಆಗಿರುವ ಕರ್ಣಾಟಕ ಬ್ಯಾಂಕ್ನಲ್ಲಿ ಕೆಳಹಂತದಿಂದ ಮೇಲಕ್ಕೇರುತ್ತಾ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ಭಡ್ತಿ ಪಡೆದಿದ್ದರು. ಬಳಿಕ ಬ್ಯಾಂಕ್ ಚೇರ್ಮನ್ ಆಗಿ ನಿವೃತ್ತಿ ಹೊಂದಿದ್ದರು. ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದ ಅವರು 1972 ರಲ್ಲಿ ಮೈಸೂರು ವಿವಿಯಿಂದ ಎಂಎಸ್ಸಿ ಪದವಿ ಗಳಿಸಿದ್ದರು.
ಮರು ವರ್ಷವೇ ಪ್ರೊಬೇಷನರಿ ಅಧಿಕಾರಿಯಾಗಿ ಕರ್ನಾಟಕ ಬ್ಯಾಂಕ್ ಸೇರಿದ್ದರು. 14 ವರ್ಷಗಳ ಕಾಲ ವಿವಿಧ ಶಾಖೆಗಳಲ್ಲಿ ಸೇವೆ ಸಲ್ಲಿಸಿ 1993 ರಲ್ಲಿ ಬ್ಯಾಂಕಿನ ಪ್ರಧಾನ ಕಚೇರಿಗೆ ಮಹಾ ಪ್ರಬಂಧಕರಾಗಿ ಬಡ್ತಿ ಪಡೆದಿದ್ದರು. 2009ರಲ್ಲಿ ಬ್ಯಾಂಕಿನ ಸಿಇಓ ಹುದ್ದೆಗೆ ಬಡ್ತಿ ಪಡೆದು ಸಂಸ್ಥೆಯ ಔನ್ನತ್ಯಕ್ಕೆ ಕೊಡುಗೆ ನೀಡಿದ್ದರು.
Mangalore Jayaram Bhat former Managing director of Karnataka Bank no more after Heart attack.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm