ಬ್ರೇಕಿಂಗ್ ನ್ಯೂಸ್
09-08-23 10:46 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9: ಟಿಪ್ಪರ್ - ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಆರು ಮಂದಿಯಲ್ಲಿ ಓರ್ವರು ಮೃತಪಟ್ಟ ಘಟನೆ ಕಿನ್ನಿಗೋಳಿ ಸಮೀಪದ ಮೂರುಕಾವೇರಿಯಲ್ಲಿ ನಡೆದಿದೆ. ಮೃತರನ್ನು ಬೆಳುವಾಯಿ ನಿವಾಸಿ ರಾಮಣ್ಣ (49) ಎಂದು ಗುರುತಿಸಲಾಗಿದೆ.
ಕಾರಿನಲ್ಲಿ ರಾಮಣ್ಣ ಅವರ ಜೊತೆ ವಸಂತ, ಪ್ರವೀಣ್, ದಿನೇಶ್, ಆನಂದ, ಸಂಜೀವ ಎಂಬವರು ಸಂಚರಿಸುತ್ತಿದ್ದು, ಉಳಿದ ಐವರ ಪೈಕಿ ಓರ್ವರು ಗಂಭೀರ ಗಾಯಗೊಂಡಿದ್ದಾರೆ, ನಾಲ್ವರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ. ಐಕಳ ಕಡೆಯಿಂದ ಮೂಲ್ಕಿ ಕಡೆ ಸಂಚರಿಸುತ್ತಿದ್ದ ಟಿಪ್ಪರ್ ಗೆ, ಮೂಲ್ಕಿಯಿಂದ ಬೆಳುವಾಯಿ ಕಡೆಗೆ ಸಂಚರಿಸುತ್ತಿದ್ದ ಕಾರು ಮೂರುಕಾವೇರಿ ಬಳಿ ಡಿಕ್ಕಿ ಹೊಡೆದಿದೆ, ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಟಿಪ್ಪರಿಗೂ ಹಾನಿಯಾಗಿದೆ, ಕಾರು ರಸ್ತೆಯಿಂದ ಹೊರಗೆ ಇಳಿದಿದ್ದು, ಚಾಲಕನ ನಿಯಂತ್ರಣ ತಪ್ಪಿ ಮುಂಭಾಗದಿಂದ ಬರುತ್ತಿದ ಟಿಪ್ಪರ್ ಗೆ ಡಿಕ್ಕಿ ಹೊಡೆದಿದೆ.

ಕಾರು ಸಂಪೂರ್ಣವಾಗಿ ಬಲ ಬದಿಗೆ ಸರಿದಿದ್ದು ಅಪಘಾತ ತಪ್ಪಿಸಲು ಟಿಪ್ಪರ್ ಎಡ ಬಾಗಕ್ಕೆ ಸಂಚರಿಸಿದರೂ ಅಪಘಾತ ತಡೆಯಲು ಸಾದ್ಯವಾಗಿಲ್ಲ. ಮೃತ ರಾಮಣ್ಣ ಮತ್ತು ಐವರು ಮೂಲ್ಕಿ ಕಾರ್ನಾಡಿನಲ್ಲಿ ಹಳೆಯ ಮನೆಯನ್ನು ಕೆಡವುವ ಕೆಲಸವನ್ನು ಮಾಡಿ ಸಂಜೆ ತಮ್ಮ ಮನೆಗೆ ಬೆಳುವಾಯಿ ವಾಪಸ್ಸಾಗುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದೆ.
Mangalore kinnigoli accident between car and truck one dead on spot. The diseased has been identified as Ramanna.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm