ಬ್ರೇಕಿಂಗ್ ನ್ಯೂಸ್
09-08-23 10:46 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9: ಟಿಪ್ಪರ್ - ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಆರು ಮಂದಿಯಲ್ಲಿ ಓರ್ವರು ಮೃತಪಟ್ಟ ಘಟನೆ ಕಿನ್ನಿಗೋಳಿ ಸಮೀಪದ ಮೂರುಕಾವೇರಿಯಲ್ಲಿ ನಡೆದಿದೆ. ಮೃತರನ್ನು ಬೆಳುವಾಯಿ ನಿವಾಸಿ ರಾಮಣ್ಣ (49) ಎಂದು ಗುರುತಿಸಲಾಗಿದೆ.
ಕಾರಿನಲ್ಲಿ ರಾಮಣ್ಣ ಅವರ ಜೊತೆ ವಸಂತ, ಪ್ರವೀಣ್, ದಿನೇಶ್, ಆನಂದ, ಸಂಜೀವ ಎಂಬವರು ಸಂಚರಿಸುತ್ತಿದ್ದು, ಉಳಿದ ಐವರ ಪೈಕಿ ಓರ್ವರು ಗಂಭೀರ ಗಾಯಗೊಂಡಿದ್ದಾರೆ, ನಾಲ್ವರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ. ಐಕಳ ಕಡೆಯಿಂದ ಮೂಲ್ಕಿ ಕಡೆ ಸಂಚರಿಸುತ್ತಿದ್ದ ಟಿಪ್ಪರ್ ಗೆ, ಮೂಲ್ಕಿಯಿಂದ ಬೆಳುವಾಯಿ ಕಡೆಗೆ ಸಂಚರಿಸುತ್ತಿದ್ದ ಕಾರು ಮೂರುಕಾವೇರಿ ಬಳಿ ಡಿಕ್ಕಿ ಹೊಡೆದಿದೆ, ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಟಿಪ್ಪರಿಗೂ ಹಾನಿಯಾಗಿದೆ, ಕಾರು ರಸ್ತೆಯಿಂದ ಹೊರಗೆ ಇಳಿದಿದ್ದು, ಚಾಲಕನ ನಿಯಂತ್ರಣ ತಪ್ಪಿ ಮುಂಭಾಗದಿಂದ ಬರುತ್ತಿದ ಟಿಪ್ಪರ್ ಗೆ ಡಿಕ್ಕಿ ಹೊಡೆದಿದೆ.
ಕಾರು ಸಂಪೂರ್ಣವಾಗಿ ಬಲ ಬದಿಗೆ ಸರಿದಿದ್ದು ಅಪಘಾತ ತಪ್ಪಿಸಲು ಟಿಪ್ಪರ್ ಎಡ ಬಾಗಕ್ಕೆ ಸಂಚರಿಸಿದರೂ ಅಪಘಾತ ತಡೆಯಲು ಸಾದ್ಯವಾಗಿಲ್ಲ. ಮೃತ ರಾಮಣ್ಣ ಮತ್ತು ಐವರು ಮೂಲ್ಕಿ ಕಾರ್ನಾಡಿನಲ್ಲಿ ಹಳೆಯ ಮನೆಯನ್ನು ಕೆಡವುವ ಕೆಲಸವನ್ನು ಮಾಡಿ ಸಂಜೆ ತಮ್ಮ ಮನೆಗೆ ಬೆಳುವಾಯಿ ವಾಪಸ್ಸಾಗುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದೆ.
Mangalore kinnigoli accident between car and truck one dead on spot. The diseased has been identified as Ramanna.
21-08-25 10:31 pm
Bangalore Correspondent
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
Mandya Police Torture, Suicide: ಪೊಲೀಸ್ ಠಾಣೆಯ...
21-08-25 02:03 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm