ಬ್ರೇಕಿಂಗ್ ನ್ಯೂಸ್
09-08-23 10:46 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9: ಟಿಪ್ಪರ್ - ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಆರು ಮಂದಿಯಲ್ಲಿ ಓರ್ವರು ಮೃತಪಟ್ಟ ಘಟನೆ ಕಿನ್ನಿಗೋಳಿ ಸಮೀಪದ ಮೂರುಕಾವೇರಿಯಲ್ಲಿ ನಡೆದಿದೆ. ಮೃತರನ್ನು ಬೆಳುವಾಯಿ ನಿವಾಸಿ ರಾಮಣ್ಣ (49) ಎಂದು ಗುರುತಿಸಲಾಗಿದೆ.
ಕಾರಿನಲ್ಲಿ ರಾಮಣ್ಣ ಅವರ ಜೊತೆ ವಸಂತ, ಪ್ರವೀಣ್, ದಿನೇಶ್, ಆನಂದ, ಸಂಜೀವ ಎಂಬವರು ಸಂಚರಿಸುತ್ತಿದ್ದು, ಉಳಿದ ಐವರ ಪೈಕಿ ಓರ್ವರು ಗಂಭೀರ ಗಾಯಗೊಂಡಿದ್ದಾರೆ, ನಾಲ್ವರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ. ಐಕಳ ಕಡೆಯಿಂದ ಮೂಲ್ಕಿ ಕಡೆ ಸಂಚರಿಸುತ್ತಿದ್ದ ಟಿಪ್ಪರ್ ಗೆ, ಮೂಲ್ಕಿಯಿಂದ ಬೆಳುವಾಯಿ ಕಡೆಗೆ ಸಂಚರಿಸುತ್ತಿದ್ದ ಕಾರು ಮೂರುಕಾವೇರಿ ಬಳಿ ಡಿಕ್ಕಿ ಹೊಡೆದಿದೆ, ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಟಿಪ್ಪರಿಗೂ ಹಾನಿಯಾಗಿದೆ, ಕಾರು ರಸ್ತೆಯಿಂದ ಹೊರಗೆ ಇಳಿದಿದ್ದು, ಚಾಲಕನ ನಿಯಂತ್ರಣ ತಪ್ಪಿ ಮುಂಭಾಗದಿಂದ ಬರುತ್ತಿದ ಟಿಪ್ಪರ್ ಗೆ ಡಿಕ್ಕಿ ಹೊಡೆದಿದೆ.

ಕಾರು ಸಂಪೂರ್ಣವಾಗಿ ಬಲ ಬದಿಗೆ ಸರಿದಿದ್ದು ಅಪಘಾತ ತಪ್ಪಿಸಲು ಟಿಪ್ಪರ್ ಎಡ ಬಾಗಕ್ಕೆ ಸಂಚರಿಸಿದರೂ ಅಪಘಾತ ತಡೆಯಲು ಸಾದ್ಯವಾಗಿಲ್ಲ. ಮೃತ ರಾಮಣ್ಣ ಮತ್ತು ಐವರು ಮೂಲ್ಕಿ ಕಾರ್ನಾಡಿನಲ್ಲಿ ಹಳೆಯ ಮನೆಯನ್ನು ಕೆಡವುವ ಕೆಲಸವನ್ನು ಮಾಡಿ ಸಂಜೆ ತಮ್ಮ ಮನೆಗೆ ಬೆಳುವಾಯಿ ವಾಪಸ್ಸಾಗುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದೆ.
Mangalore kinnigoli accident between car and truck one dead on spot. The diseased has been identified as Ramanna.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm