ಬ್ರೇಕಿಂಗ್ ನ್ಯೂಸ್
09-08-23 10:46 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9: ಟಿಪ್ಪರ್ - ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಆರು ಮಂದಿಯಲ್ಲಿ ಓರ್ವರು ಮೃತಪಟ್ಟ ಘಟನೆ ಕಿನ್ನಿಗೋಳಿ ಸಮೀಪದ ಮೂರುಕಾವೇರಿಯಲ್ಲಿ ನಡೆದಿದೆ. ಮೃತರನ್ನು ಬೆಳುವಾಯಿ ನಿವಾಸಿ ರಾಮಣ್ಣ (49) ಎಂದು ಗುರುತಿಸಲಾಗಿದೆ.
ಕಾರಿನಲ್ಲಿ ರಾಮಣ್ಣ ಅವರ ಜೊತೆ ವಸಂತ, ಪ್ರವೀಣ್, ದಿನೇಶ್, ಆನಂದ, ಸಂಜೀವ ಎಂಬವರು ಸಂಚರಿಸುತ್ತಿದ್ದು, ಉಳಿದ ಐವರ ಪೈಕಿ ಓರ್ವರು ಗಂಭೀರ ಗಾಯಗೊಂಡಿದ್ದಾರೆ, ನಾಲ್ವರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ. ಐಕಳ ಕಡೆಯಿಂದ ಮೂಲ್ಕಿ ಕಡೆ ಸಂಚರಿಸುತ್ತಿದ್ದ ಟಿಪ್ಪರ್ ಗೆ, ಮೂಲ್ಕಿಯಿಂದ ಬೆಳುವಾಯಿ ಕಡೆಗೆ ಸಂಚರಿಸುತ್ತಿದ್ದ ಕಾರು ಮೂರುಕಾವೇರಿ ಬಳಿ ಡಿಕ್ಕಿ ಹೊಡೆದಿದೆ, ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಟಿಪ್ಪರಿಗೂ ಹಾನಿಯಾಗಿದೆ, ಕಾರು ರಸ್ತೆಯಿಂದ ಹೊರಗೆ ಇಳಿದಿದ್ದು, ಚಾಲಕನ ನಿಯಂತ್ರಣ ತಪ್ಪಿ ಮುಂಭಾಗದಿಂದ ಬರುತ್ತಿದ ಟಿಪ್ಪರ್ ಗೆ ಡಿಕ್ಕಿ ಹೊಡೆದಿದೆ.
ಕಾರು ಸಂಪೂರ್ಣವಾಗಿ ಬಲ ಬದಿಗೆ ಸರಿದಿದ್ದು ಅಪಘಾತ ತಪ್ಪಿಸಲು ಟಿಪ್ಪರ್ ಎಡ ಬಾಗಕ್ಕೆ ಸಂಚರಿಸಿದರೂ ಅಪಘಾತ ತಡೆಯಲು ಸಾದ್ಯವಾಗಿಲ್ಲ. ಮೃತ ರಾಮಣ್ಣ ಮತ್ತು ಐವರು ಮೂಲ್ಕಿ ಕಾರ್ನಾಡಿನಲ್ಲಿ ಹಳೆಯ ಮನೆಯನ್ನು ಕೆಡವುವ ಕೆಲಸವನ್ನು ಮಾಡಿ ಸಂಜೆ ತಮ್ಮ ಮನೆಗೆ ಬೆಳುವಾಯಿ ವಾಪಸ್ಸಾಗುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದೆ.
Mangalore kinnigoli accident between car and truck one dead on spot. The diseased has been identified as Ramanna.
27-06-25 10:42 pm
HK News Desk
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
Five Tigers Die Male Mahadeshwara Forest: ಮಲೆ...
27-06-25 02:46 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
27-06-25 10:59 pm
HK News Desk
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm