ಬ್ರೇಕಿಂಗ್ ನ್ಯೂಸ್
10-08-23 02:52 pm Mangalore Correspondent ಕರಾವಳಿ
ಪುತ್ತೂರು, ಆಗಸ್ಟ್ 10: ಡಾಕ್ಟರ್ ಇಲ್ಲದ ಸಂದರ್ಭದಲ್ಲಿ ಆಸ್ಪತ್ರೆ ಸಿಬಂದಿ ಇಂಜೆಕ್ಷನ್ ನೀಡಿದ್ದರಿಂದ ಅಡ್ಡ ಪರಿಣಾಮಕ್ಕೊಳಗಾದ ಒಂದೂವರೆ ತಿಂಗಳ ಮಗು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ವಿಷಯ ತಿಳಿಯುತ್ತಲೇ ಮಾಜಿ ಶಾಸಕ ವಸಂತ ಬಂಗೇರ ಆಸ್ಪತ್ರೆಗೆ ಆಗಮಿಸಿ ವೈದ್ಯರು ಮತ್ತು ಸಿಬಂದಿಯನ್ನು ತರಾಟೆಗೆತ್ತಿಕೊಂಡಿದ್ದಾರೆ.
ಕಫ, ಶೀತ ಆಗಿತ್ತೆಂದು ಒಂದೂವರೆ ತಿಂಗಳ ಮಗುವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ತರಲಾಗಿತ್ತು. ಈ ಸಂದರ್ಭದಲ್ಲಿ ಡಾಕ್ಟರ್ ಇಲ್ಲದ ವೇಳೆ ನರ್ಸ್ ಇಂಜೆಕ್ಷನ್ ನೀಡಿದ್ದು ಇದರಿಂದಾಗಿಯೇ ಮಗು ಸಾವನ್ನಪ್ಪಿದೆ ಎಂದು ಮನೆಯವರು ಆರೋಪ ಮಾಡಿದ್ದಾರೆ.
ವಿಚಾರ ತಿಳಿದು ಮಾಜಿ ಶಾಸಕ ವಸಂತ ಬಂಗೇರ ಆಸ್ಪತ್ರೆಗೆ ಭೇಟಿ ನೀಡಿದ್ದು, ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸಿಬಂದಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡುವಂತೆ ಮಗುವಿನ ತಂದೆಗೆ ಸಲಹೆ ಮಾಡಿದ್ದಾರೆ. ಅದರಂತೆ, ಮಗುವಿನ ತಂದೆ ಧರ್ಮಸ್ಥಳ ಗ್ರಾಮದ ಮುಳಿಕ್ಕಾರ್ ನಿವಾಸಿ ಬಾಲಕೃಷ್ಣ ಪೊಲೀಸರಿಗೆ ದೂರು ನೀಡಿದ್ದಾರೆ.
Mangalore Wrong injection by hospital staff at Belthangady hospital, one year old baby dies on spot. Former MLA Vasanth Bangera slams Hospital adminstration for thier negligence.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm