ಬ್ರೇಕಿಂಗ್ ನ್ಯೂಸ್
10-08-23 02:52 pm Mangalore Correspondent ಕರಾವಳಿ
ಪುತ್ತೂರು, ಆಗಸ್ಟ್ 10: ಡಾಕ್ಟರ್ ಇಲ್ಲದ ಸಂದರ್ಭದಲ್ಲಿ ಆಸ್ಪತ್ರೆ ಸಿಬಂದಿ ಇಂಜೆಕ್ಷನ್ ನೀಡಿದ್ದರಿಂದ ಅಡ್ಡ ಪರಿಣಾಮಕ್ಕೊಳಗಾದ ಒಂದೂವರೆ ತಿಂಗಳ ಮಗು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ವಿಷಯ ತಿಳಿಯುತ್ತಲೇ ಮಾಜಿ ಶಾಸಕ ವಸಂತ ಬಂಗೇರ ಆಸ್ಪತ್ರೆಗೆ ಆಗಮಿಸಿ ವೈದ್ಯರು ಮತ್ತು ಸಿಬಂದಿಯನ್ನು ತರಾಟೆಗೆತ್ತಿಕೊಂಡಿದ್ದಾರೆ.
ಕಫ, ಶೀತ ಆಗಿತ್ತೆಂದು ಒಂದೂವರೆ ತಿಂಗಳ ಮಗುವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ತರಲಾಗಿತ್ತು. ಈ ಸಂದರ್ಭದಲ್ಲಿ ಡಾಕ್ಟರ್ ಇಲ್ಲದ ವೇಳೆ ನರ್ಸ್ ಇಂಜೆಕ್ಷನ್ ನೀಡಿದ್ದು ಇದರಿಂದಾಗಿಯೇ ಮಗು ಸಾವನ್ನಪ್ಪಿದೆ ಎಂದು ಮನೆಯವರು ಆರೋಪ ಮಾಡಿದ್ದಾರೆ.
ವಿಚಾರ ತಿಳಿದು ಮಾಜಿ ಶಾಸಕ ವಸಂತ ಬಂಗೇರ ಆಸ್ಪತ್ರೆಗೆ ಭೇಟಿ ನೀಡಿದ್ದು, ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸಿಬಂದಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡುವಂತೆ ಮಗುವಿನ ತಂದೆಗೆ ಸಲಹೆ ಮಾಡಿದ್ದಾರೆ. ಅದರಂತೆ, ಮಗುವಿನ ತಂದೆ ಧರ್ಮಸ್ಥಳ ಗ್ರಾಮದ ಮುಳಿಕ್ಕಾರ್ ನಿವಾಸಿ ಬಾಲಕೃಷ್ಣ ಪೊಲೀಸರಿಗೆ ದೂರು ನೀಡಿದ್ದಾರೆ.
Mangalore Wrong injection by hospital staff at Belthangady hospital, one year old baby dies on spot. Former MLA Vasanth Bangera slams Hospital adminstration for thier negligence.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm