ಬ್ರೇಕಿಂಗ್ ನ್ಯೂಸ್
10-08-23 02:52 pm Mangalore Correspondent ಕರಾವಳಿ
ಪುತ್ತೂರು, ಆಗಸ್ಟ್ 10: ಡಾಕ್ಟರ್ ಇಲ್ಲದ ಸಂದರ್ಭದಲ್ಲಿ ಆಸ್ಪತ್ರೆ ಸಿಬಂದಿ ಇಂಜೆಕ್ಷನ್ ನೀಡಿದ್ದರಿಂದ ಅಡ್ಡ ಪರಿಣಾಮಕ್ಕೊಳಗಾದ ಒಂದೂವರೆ ತಿಂಗಳ ಮಗು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ವಿಷಯ ತಿಳಿಯುತ್ತಲೇ ಮಾಜಿ ಶಾಸಕ ವಸಂತ ಬಂಗೇರ ಆಸ್ಪತ್ರೆಗೆ ಆಗಮಿಸಿ ವೈದ್ಯರು ಮತ್ತು ಸಿಬಂದಿಯನ್ನು ತರಾಟೆಗೆತ್ತಿಕೊಂಡಿದ್ದಾರೆ.
ಕಫ, ಶೀತ ಆಗಿತ್ತೆಂದು ಒಂದೂವರೆ ತಿಂಗಳ ಮಗುವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ತರಲಾಗಿತ್ತು. ಈ ಸಂದರ್ಭದಲ್ಲಿ ಡಾಕ್ಟರ್ ಇಲ್ಲದ ವೇಳೆ ನರ್ಸ್ ಇಂಜೆಕ್ಷನ್ ನೀಡಿದ್ದು ಇದರಿಂದಾಗಿಯೇ ಮಗು ಸಾವನ್ನಪ್ಪಿದೆ ಎಂದು ಮನೆಯವರು ಆರೋಪ ಮಾಡಿದ್ದಾರೆ.
ವಿಚಾರ ತಿಳಿದು ಮಾಜಿ ಶಾಸಕ ವಸಂತ ಬಂಗೇರ ಆಸ್ಪತ್ರೆಗೆ ಭೇಟಿ ನೀಡಿದ್ದು, ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸಿಬಂದಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡುವಂತೆ ಮಗುವಿನ ತಂದೆಗೆ ಸಲಹೆ ಮಾಡಿದ್ದಾರೆ. ಅದರಂತೆ, ಮಗುವಿನ ತಂದೆ ಧರ್ಮಸ್ಥಳ ಗ್ರಾಮದ ಮುಳಿಕ್ಕಾರ್ ನಿವಾಸಿ ಬಾಲಕೃಷ್ಣ ಪೊಲೀಸರಿಗೆ ದೂರು ನೀಡಿದ್ದಾರೆ.
Mangalore Wrong injection by hospital staff at Belthangady hospital, one year old baby dies on spot. Former MLA Vasanth Bangera slams Hospital adminstration for thier negligence.
21-08-25 10:31 pm
Bangalore Correspondent
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
Mandya Police Torture, Suicide: ಪೊಲೀಸ್ ಠಾಣೆಯ...
21-08-25 02:03 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm