ಬ್ರೇಕಿಂಗ್ ನ್ಯೂಸ್
11-08-23 06:55 pm Mangalore Correspondent ಕರಾವಳಿ
ಉಳ್ಳಾಲ, ಆ.11: ಕೃಷಿ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು ಹರೇಕಳದ ಕುತ್ತಿಮುಗೇರು ಎಂಬಲ್ಲಿ ಹಡಿಲು ಬಿದ್ದಿದ್ದ ನಾಲ್ಕು ಗದ್ದೆಗಳಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಂದಲೇ ಭತ್ತದ ನಾಟಿಯನ್ನು ನಡೆಸಿ ಗಮನ ಸೆಳೆದಿದ್ದಾರೆ.






ಶುಕ್ರವಾರ ಬೆಳಗ್ಗೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಸುಮಾರು 80ರಷ್ಟು ಹೈಸ್ಕೂಲ್ ವಿದ್ಯಾರ್ಥಿಗಳು, ಶಿಕ್ಷಕರು ಸೇರಿ ಗದ್ದೆಯಲ್ಲಿ ಭತ್ತದ ನಾಟಿ ನಡೆಸಿದರು.
ವಿದ್ಯಾರತ್ನ ಶಾಲಾ ಸಂಚಾಲಕರು, ಕೃಷಿಕರಾದ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ವಿದ್ಯಾರ್ಥಿಗಳಿಗೆ ಭತ್ತದ ನಾಟಿಯ ಬಗ್ಗೆ ಮಾಹಿತಿ ನೀಡಿದರು. ಕೃಷಿಯೇ ನಮ್ಮ ಮೂಲ. ನಮ್ಮ ಹಿರಿಯರು ಕಷ್ಟ ಪಟ್ಟು ಬೇಸಾಯ ಮಾಡಿದ್ದರಿಂದ ನಾವಿಂದು ಈ ಸ್ಥಾನಕ್ಕೆ ಬರುವಂತಾಗಿದೆ. ಇಂದಿನ ದಿವಸಗಳಲ್ಲಿ ಕೃಷಿ ಚಟುವಟಿಕೆ ನಡೆಸಲು ಆಳುಗಳೇ ಸಿಗದೇ ಯಂತ್ರಗಳ ಮೊರೆ ಹೋಗುವಂತಾಗಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿ ದೆಸೆಯಲ್ಲೇ ಕೃಷಿಯ ಬಗ್ಗೆ ಅರಿವು ಮೂಡಿಸುವ ಕಾರ್ಯ ಪ್ರತೀ ವರ್ಷ ನಡೆಸುತ್ತಿದ್ದು ಇಂದು ನೆಟ್ಟ ಪೈರು ದೊಡ್ಡದಾದಾಗ ಭತ್ತದ ಕಟಾವನ್ನೂ ವಿದ್ಯಾರ್ಥಿಗಳಿಂದಲೇ ನಡೆಸಲಾಗುವುದು ಎಂದರು. ವಿದ್ಯಾರ್ಥಿನಿ ರಿಷಲ್ ರಿಯೋನ ಡಿಸೋಜ ಮಾತನಾಡಿ ನನ್ನ ತಂದೆ, ಅಜ್ಜಂದಿರು ಕೃಷಿಕರಾದರೂ ಇತ್ತೀಚಿಗೆ ನಾವು ಕೃಷಿಯಿಂದ ವಿಮುಕ್ತರಾಗಿದ್ದೇವೆ. ಶಾಲಾ ಶಿಕ್ಷಕರು ಮತ್ತೆ ಕೃಷಿಯನ್ನ ನೆನಪಿಸುವ ಉತ್ತಮ ಕಾರ್ಯ ನಡೆಸಿದ್ದು ಸಂತಸವಾಗಿದೆ ಎಂದರು.
Mangalore Agriculture lessons for high school students from English medium school teachers at Ullal.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm