ಬ್ರೇಕಿಂಗ್ ನ್ಯೂಸ್
11-08-23 09:22 pm Mangalore Correspondent ಕರಾವಳಿ
ಉಳ್ಳಾಲ, ಆ.11: ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ ಎಸ್ಡಿಪಿಐ ಗೆಲುವಿಗೆ ಕಾರಣರಾದ ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರನ್ನು ಜಿಲ್ಲಾಧ್ಯಕ್ಷರ ಸೂಚನೆ ಮೇರೆಗೆ ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ.
ತಲಪಾಡಿ ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿಗೆ ಬಹುಮತ ಇದ್ದ ಕಾರಣ ಸತ್ಯರಾಜ್ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ನಿಲ್ಲಿಸಲಾಗಿತ್ತು. ಆದರೆ ಬಿಜೆಪಿ ಬೆಂಬಲಿತ ಸದಸ್ಯರಾದ ಮಹಮ್ಮದ್ ಫಯಾಝ್ ಮತ್ತು ಮಹಮ್ಮದ್ ಅವರು ಎಸ್ ಡಿಪಿಐ ನಾಯಕರ ಆಸೆ, ಆಮಿಷ, ಒತ್ತಡದಿಂದ ಅಡ್ಡ ಮತದಾನ ಮಾಡಿ ಎಸ್ ಡಿಪಿಐ ಗೆಲುವಿಗೆ ಕಾರಣರಾಗಿದ್ದು ತಪ್ಪೊಪ್ಪಿಕೊಂಡಿದ್ದಾರೆ. ಆದರೂ ಅವರು ಪಕ್ಷಕ್ಕೆ ದ್ರೋಹ ಬಗೆದ ಕಾರಣ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಜೆಪಿ ಮಂಡಲಾಧ್ಯಕ್ಷ ಚಂದ್ರಹಾಸ ಪಂಡಿತೌಸ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬಿಜೆಪಿ ಅಧಿಕಾರಕ್ಕಾಗಿ ಇರುವ ಪಕ್ಷವಲ್ಲ, ಎಸ್ ಡಿಪಿಐಗೆ ಬೆಂಬಲ ನೀಡುವ ಅಗತ್ಯವೂ ಇಲ್ಲ. ಗ್ರಾಮ ಪಂಚಾಯತ್ ನಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ 'ಬಿ' ಮೀಸಲಾತಿ ಬಂದಿದ್ದು ಬಿಜೆಪಿಯಲ್ಲಿ ಪುಷ್ಪಲತಾ ಶೆಟ್ಟಿ ಮಾತ್ರ ಇದ್ದ ಕಾರಣ ಅವಿರೋಧವಾಗಿ ಉಪಾಧ್ಯಕ್ಷರಾಗಿದ್ದಾರೆ. ಎಸ್ ಡಿಪಿಐಗೆ ಬೆಂಬಲ, ಸಹಕಾರ ನೀಡಿಲ್ಲ, ಈ ಬಗ್ಗೆ ತಪ್ಪು ಸಂದೇಶ ಹೋಗಿದ್ದು ಕಾರ್ಯಕರ್ತರು ಗೊಂದಲಕ್ಕೀಡಾಗಬಾರದು ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ, ಕಾರ್ಯದರ್ಶಿಗಳಾದ ಸತೀಶ್ ಕುಂಪಲ, ಜಯಶ್ರೀ ಕರ್ಕೇರ, ಮುಖಂಡರಾದ ಕಸ್ತೂರಿ ಪಂಜ, ರಣದೀಪ್ ಕಾಂಚನ್, ನವೀನ್ ಪಾದಲ್ಪಾಡಿ, ಜಿತೇಂದ್ರ ಶೆಟ್ಟಿ ತಲಪಾಡಿಗುತ್ತು, ಪುಷ್ಪಲತಾ ಶೆಟ್ಟಿ, ಹೇಮಂತ್ ಶೆಟ್ಟಿ ದೇರಳಕಟ್ಟೆ ಸುದ್ದಿಗೋಷ್ಠಿಯಲ್ಲಿದ್ದರು.
Talapady Gram Panchyath elections, two BJP Muslim supporters deatined from party for Supporting SDPI.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm