ಬ್ರೇಕಿಂಗ್ ನ್ಯೂಸ್
12-08-23 07:16 pm Mangalore Correspondent ಕರಾವಳಿ
ಬೆಳ್ತಂಗಡಿ, ಆಗಸ್ಟ್ 12: ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಎದ್ದಿರುವ ಹೋರಾಟದ ದನಿಗೆ ಶ್ರೀರಾಮ ಸೇನೆ ಕೈಜೋಡಿಸಿದೆ. ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯಾ ಕುಟುಂಬಸ್ಥರ ಮನೆಗೆ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಭೇಟಿ ನೀಡಿದ್ದು ಬೆಂಬಲ ಘೋಷಿಸಿದ್ದಾರೆ.
ಇದೇ ವೇಳೆ ಮಾಧ್ಯಮಕ್ಕೆ ಮಾತನಾಡಿದ ಅವರು, ಸೌಜನ್ಯಾ ಪರ ಹೋರಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಗನ್ ಮ್ಯಾನ್ ನೀಡಬೇಕು. ಮಹೇಶ್ ಶೆಟ್ಟಿ ತಿಮರೋಡಿ ರಕ್ಷಣೆಗೆ ಸರ್ಕಾರ ಮುಂದಾಗಬೇಕು. ಸೌಜನ್ಯಾ ಕುಟುಂಬಸ್ಥರಿಗೂ ಸುರಕ್ಷತೆ ನೀಡಬೇಕು, ರಕ್ಷಣೆ ನೀಡಬೇಕು. ಪ್ರಕರಣಕ್ಕೆ ನ್ಯಾಯ ಸಿಗುವವರೆಗೂ ಅವರಿಗೆ ಸುರಕ್ಷತೆ ನೀಡಬೇಕು ಎಂದು ಹೇಳಿದರು.

ರಾಜಕೀಯ ವ್ಯವಸ್ಥೆ, ರಾಜಕಾರಣಿಗಳು ಸಂಪೂರ್ಣ ಭ್ರಷ್ಟರಾಗಿದ್ದಾರೆ. ನ್ಯಾಯಕ್ಕಾಗಿ, ಪ್ರಾಮಾಣಿಕತೆಗಾಗಿ, ಮಾನವೀಯತೆಗಾಗಿ ಹೋರಾಟ ಅನ್ನುವುದು ರಾಜಕಾರಣಿಗಳಲ್ಲಿ ಇಲ್ಲ. ಸೌಜನ್ಯ ಪ್ರಕರಣದ ಪ್ರಮುಖ ಆರೋಪಿಯೇ ಪೊಲೀಸ್ ಇಲಾಖೆ. ಶಾಸಕರು, ರಾಜಕಾರಣಿಗಳು ಭ್ರಷ್ಟರಾಗಿದ್ದರಿಂದ ಅವರ ಹಿಡಿತದಲ್ಲಿರುವ ಪೊಲೀಸ್ ವ್ಯವಸ್ಥೆಯೂ ಭ್ರಷ್ಟವಾಗುತ್ತದೆ. ಸೌಜನ್ಯಾ ಪ್ರಕರಣದಲ್ಲಿ ಮುಗ್ಧ, ಅಮಾಯಕ ವ್ಯಕ್ತಿಯೊಬ್ಬನ ಸಿಲುಕಿಸಿ ಪೊಲೀಸರು ಬಲಿ ನೀಡಿದ್ದಾರೆ. ಪೊಲೀಸರೇ ವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ. ಕೊಲೆಗೆಡುಕರಿಗೆ , ಅತ್ಯಾಚಾರಿಗಳಿಗೆ ಪೊಲೀಸ್ ಇಲಾಖೆ ರಕ್ಷಣೆ ನೀಡುತ್ತಿದೆ.
ಸೌಜನ್ಯ ಪ್ರಕರಣದಲ್ಲಿ ಯಾರ ಒತ್ತಡ ಇತ್ತು? ಯಾರನ್ನು ರಕ್ಷಣೆ ಮಾಡಿದ್ದೀರಿ? ಎಂಬುದು ಬಹಿರಂಗ ಆಗಬೇಕು. ಸೌಜನ್ಯಾ ಪರ ಹೋರಾಟದಲ್ಲಿ ಶ್ರೀರಾಮ ಸೇನೆ ಕೂಡ ಕೈ ಜೋಡಿಸಲಿದೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
Police department must give tight security to Mahesh Thimarodi and sowjanya's family says Pramod Muthalik meeting their family in Dharmasthala.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm