ಬ್ರೇಕಿಂಗ್ ನ್ಯೂಸ್
13-08-23 01:36 pm Mangalore Correspondent ಕರಾವಳಿ
ಉಳ್ಳಾಲ, ಆ.13: ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯಿಂದ ನಾಪತ್ತೆಯಾಗಿದ್ದ ಯುವಕನ ಶವ ಉಳ್ಳಾಲ ಉಳಿಯದ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.
ಬೆಳ್ತಂಗಡಿ ತಾಲೂಕು ಮಚ್ಚಿನ ಗ್ರಾಮದ ಬಳ್ಳಮಂಜ ನಿವಾಸಿಗಳಾದ ತನಿಯ ಮತ್ತು ಚೋಮು ದಂಪತಿ ಪುತ್ರ ರಾಜೇಶ್ (27) ಮೃತ ಯುವಕ. ರಾಜೇಶ್ ಕಳೆದ ಶುಕ್ರವಾರ ಸಂಜೆ 4 ಗಂಟೆಗೆ ಮನೆಯಿಂದ ತೆರಳಿದ್ದು ವಾಪಾಸಾಗಿರಲಿಲ್ಲ. ಈ ಬಗ್ಗೆ ಪೋಷಕರು ಪುಂಜಾಲಕಟ್ಟೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ನಿನ್ನೆ ಮಂಗಳೂರಿನ ನೇತ್ರಾವತಿ ಸೇತುವೆಯಲ್ಲಿ ರಾಜೇಶ್ ಅವರ ಬೈಕ್ ದೊರಕಿತ್ತು.
ಇಂದು ಬೆಳಗ್ಗೆ ಉಳ್ಳಾಲ ಉಳಿಯದ ನೇತ್ರಾವತಿ ನದಿಯಲ್ಲಿ ತೇಲುತ್ತಿದ್ದ ಮೃತದೇಹವನ್ನ ಸ್ಥಳೀಯ ಮೀನುಗಾರರಾದ ಪ್ರೇಮ್ ಪ್ರಕಾಶ್ ಡಿಸೋಜ ಮತ್ತು ಸ್ನೇಹಿತರು ಎಳೆದು ದಡಕ್ಕೆ ಹಾಕಿದ್ದಾರೆ. ಸ್ಥಳಕ್ಕೆ ತೆರಳಿದ ಉಳ್ಳಾಲ ಪೊಲೀಸರು ಮೃತದೇಹವನ್ನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದು ರಾಜೇಶ್ ಪೋಷಕರು ಶವದ ಗುರುತು ಪತ್ತೆ ಹಚ್ಚಿದ್ದಾರೆ.
Mangalore 27 year old body of missing youth found at Netravati river in Ullal.
27-06-25 10:42 pm
HK News Desk
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
Five Tigers Die Male Mahadeshwara Forest: ಮಲೆ...
27-06-25 02:46 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
27-06-25 10:59 pm
HK News Desk
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm