ಬ್ರೇಕಿಂಗ್ ನ್ಯೂಸ್
13-08-23 01:36 pm Mangalore Correspondent ಕರಾವಳಿ
ಉಳ್ಳಾಲ, ಆ.13: ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯಿಂದ ನಾಪತ್ತೆಯಾಗಿದ್ದ ಯುವಕನ ಶವ ಉಳ್ಳಾಲ ಉಳಿಯದ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.
ಬೆಳ್ತಂಗಡಿ ತಾಲೂಕು ಮಚ್ಚಿನ ಗ್ರಾಮದ ಬಳ್ಳಮಂಜ ನಿವಾಸಿಗಳಾದ ತನಿಯ ಮತ್ತು ಚೋಮು ದಂಪತಿ ಪುತ್ರ ರಾಜೇಶ್ (27) ಮೃತ ಯುವಕ. ರಾಜೇಶ್ ಕಳೆದ ಶುಕ್ರವಾರ ಸಂಜೆ 4 ಗಂಟೆಗೆ ಮನೆಯಿಂದ ತೆರಳಿದ್ದು ವಾಪಾಸಾಗಿರಲಿಲ್ಲ. ಈ ಬಗ್ಗೆ ಪೋಷಕರು ಪುಂಜಾಲಕಟ್ಟೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ನಿನ್ನೆ ಮಂಗಳೂರಿನ ನೇತ್ರಾವತಿ ಸೇತುವೆಯಲ್ಲಿ ರಾಜೇಶ್ ಅವರ ಬೈಕ್ ದೊರಕಿತ್ತು.
ಇಂದು ಬೆಳಗ್ಗೆ ಉಳ್ಳಾಲ ಉಳಿಯದ ನೇತ್ರಾವತಿ ನದಿಯಲ್ಲಿ ತೇಲುತ್ತಿದ್ದ ಮೃತದೇಹವನ್ನ ಸ್ಥಳೀಯ ಮೀನುಗಾರರಾದ ಪ್ರೇಮ್ ಪ್ರಕಾಶ್ ಡಿಸೋಜ ಮತ್ತು ಸ್ನೇಹಿತರು ಎಳೆದು ದಡಕ್ಕೆ ಹಾಕಿದ್ದಾರೆ. ಸ್ಥಳಕ್ಕೆ ತೆರಳಿದ ಉಳ್ಳಾಲ ಪೊಲೀಸರು ಮೃತದೇಹವನ್ನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದು ರಾಜೇಶ್ ಪೋಷಕರು ಶವದ ಗುರುತು ಪತ್ತೆ ಹಚ್ಚಿದ್ದಾರೆ.
Mangalore 27 year old body of missing youth found at Netravati river in Ullal.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am