ಬ್ರೇಕಿಂಗ್ ನ್ಯೂಸ್
13-08-23 01:36 pm Mangalore Correspondent ಕರಾವಳಿ
ಉಳ್ಳಾಲ, ಆ.13: ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯಿಂದ ನಾಪತ್ತೆಯಾಗಿದ್ದ ಯುವಕನ ಶವ ಉಳ್ಳಾಲ ಉಳಿಯದ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.
ಬೆಳ್ತಂಗಡಿ ತಾಲೂಕು ಮಚ್ಚಿನ ಗ್ರಾಮದ ಬಳ್ಳಮಂಜ ನಿವಾಸಿಗಳಾದ ತನಿಯ ಮತ್ತು ಚೋಮು ದಂಪತಿ ಪುತ್ರ ರಾಜೇಶ್ (27) ಮೃತ ಯುವಕ. ರಾಜೇಶ್ ಕಳೆದ ಶುಕ್ರವಾರ ಸಂಜೆ 4 ಗಂಟೆಗೆ ಮನೆಯಿಂದ ತೆರಳಿದ್ದು ವಾಪಾಸಾಗಿರಲಿಲ್ಲ. ಈ ಬಗ್ಗೆ ಪೋಷಕರು ಪುಂಜಾಲಕಟ್ಟೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ನಿನ್ನೆ ಮಂಗಳೂರಿನ ನೇತ್ರಾವತಿ ಸೇತುವೆಯಲ್ಲಿ ರಾಜೇಶ್ ಅವರ ಬೈಕ್ ದೊರಕಿತ್ತು.
ಇಂದು ಬೆಳಗ್ಗೆ ಉಳ್ಳಾಲ ಉಳಿಯದ ನೇತ್ರಾವತಿ ನದಿಯಲ್ಲಿ ತೇಲುತ್ತಿದ್ದ ಮೃತದೇಹವನ್ನ ಸ್ಥಳೀಯ ಮೀನುಗಾರರಾದ ಪ್ರೇಮ್ ಪ್ರಕಾಶ್ ಡಿಸೋಜ ಮತ್ತು ಸ್ನೇಹಿತರು ಎಳೆದು ದಡಕ್ಕೆ ಹಾಕಿದ್ದಾರೆ. ಸ್ಥಳಕ್ಕೆ ತೆರಳಿದ ಉಳ್ಳಾಲ ಪೊಲೀಸರು ಮೃತದೇಹವನ್ನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದು ರಾಜೇಶ್ ಪೋಷಕರು ಶವದ ಗುರುತು ಪತ್ತೆ ಹಚ್ಚಿದ್ದಾರೆ.
Mangalore 27 year old body of missing youth found at Netravati river in Ullal.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm