ಬ್ರೇಕಿಂಗ್ ನ್ಯೂಸ್
13-08-23 01:36 pm Mangalore Correspondent ಕರಾವಳಿ
ಉಳ್ಳಾಲ, ಆ.13: ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯಿಂದ ನಾಪತ್ತೆಯಾಗಿದ್ದ ಯುವಕನ ಶವ ಉಳ್ಳಾಲ ಉಳಿಯದ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.
ಬೆಳ್ತಂಗಡಿ ತಾಲೂಕು ಮಚ್ಚಿನ ಗ್ರಾಮದ ಬಳ್ಳಮಂಜ ನಿವಾಸಿಗಳಾದ ತನಿಯ ಮತ್ತು ಚೋಮು ದಂಪತಿ ಪುತ್ರ ರಾಜೇಶ್ (27) ಮೃತ ಯುವಕ. ರಾಜೇಶ್ ಕಳೆದ ಶುಕ್ರವಾರ ಸಂಜೆ 4 ಗಂಟೆಗೆ ಮನೆಯಿಂದ ತೆರಳಿದ್ದು ವಾಪಾಸಾಗಿರಲಿಲ್ಲ. ಈ ಬಗ್ಗೆ ಪೋಷಕರು ಪುಂಜಾಲಕಟ್ಟೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ನಿನ್ನೆ ಮಂಗಳೂರಿನ ನೇತ್ರಾವತಿ ಸೇತುವೆಯಲ್ಲಿ ರಾಜೇಶ್ ಅವರ ಬೈಕ್ ದೊರಕಿತ್ತು.
ಇಂದು ಬೆಳಗ್ಗೆ ಉಳ್ಳಾಲ ಉಳಿಯದ ನೇತ್ರಾವತಿ ನದಿಯಲ್ಲಿ ತೇಲುತ್ತಿದ್ದ ಮೃತದೇಹವನ್ನ ಸ್ಥಳೀಯ ಮೀನುಗಾರರಾದ ಪ್ರೇಮ್ ಪ್ರಕಾಶ್ ಡಿಸೋಜ ಮತ್ತು ಸ್ನೇಹಿತರು ಎಳೆದು ದಡಕ್ಕೆ ಹಾಕಿದ್ದಾರೆ. ಸ್ಥಳಕ್ಕೆ ತೆರಳಿದ ಉಳ್ಳಾಲ ಪೊಲೀಸರು ಮೃತದೇಹವನ್ನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದು ರಾಜೇಶ್ ಪೋಷಕರು ಶವದ ಗುರುತು ಪತ್ತೆ ಹಚ್ಚಿದ್ದಾರೆ.
Mangalore 27 year old body of missing youth found at Netravati river in Ullal.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm