ಬ್ರೇಕಿಂಗ್ ನ್ಯೂಸ್
14-08-23 12:22 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 14: ಕಾಂಗ್ರೆಸ್ ಆಡಳಿತದಲ್ಲಿ ಬಿಜೆಪಿ ಶಾಸಕರಿಗೆ ಅಗೌರವ, ಹಕ್ಕುಚ್ಯುತಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಮೆಟ್ಟಿಲಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ.
ಗ್ರಾಪಂ, ತಾಲೂಕು ಮಟ್ಟದ ಕಾರ್ಯಕ್ರಮಗಳನ್ನು ದಿಢೀರ್ ರದ್ದುಪಡಿಸಿ ಕಾಂಗ್ರೆಸ್ ನಾಯಕರು ದುರಾಡಳಿತ ನಡೆಸುತ್ತಿದ್ದಾರೆ. ಕಾಂಗ್ರೆಸ್ ಪದಾಧಿಕಾರಿಗಳು ಕ್ಷೇತ್ರದ ಶಾಸಕರನ್ನು ಕಡೆಗಣಿಸಿ ದರ್ಪ ಮೆರೆಯುತ್ತಾರೆ. ಗ್ರಾಪಂ ಮಟ್ಟದ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಾರೆ. ಕಾಂಗ್ರೆಸ್ ನಾಯಕರ ಮನೆಯಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ. ಮಾತು ಕೇಳದ ಅಧಿಕಾರಿಗಳನ್ನು ಸಸ್ಪೆಂಡ್, ವರ್ಗಾವಣೆ ಮಾಡಿಸಿ ಹೆದರಿಸುತ್ತಿದ್ದಾರೆ.


ಈ ರೀತಿಯಾದರೆ ಆಡಳಿತ ವ್ಯವಸ್ಥೆ ಹೇಗಿದೆ ಎನ್ನುವುದು ತಿಳಿಯುತ್ತದೆ. ಕೂಡಲೇ ಅಮಾನತು ಮಾಡಿರುವ ಅಧಿಕಾರಿಗಳನ್ನು ಹಿಂಪಡೆಯಬೇಕು. ಮುಂದೆ ಈ ರೀತಿ ಮಾಡುವುದಿಲ್ಲವೆಂದು ಜಿಲ್ಲಾಧಿಕಾರಿ ಭರವಸೆ ನೀಡಬೇಕು ಎಂದು ಪಟ್ಟು ಹಿಡಿದು ಶಾಸಕರು ಧರಣಿ ನಡೆಸಿದ್ದಾರೆ.
ಧರಣಿಯಲ್ಲಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಭಾಗಿಯಾಗಿದ್ದಾರೆ.


ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಒಂದೆಡೆ ಶಾಸಕರಿಗೆ ಟ್ರೈನಿಂಗ್ ಕೊಡ್ತೀರಿ, ಇಲ್ಲಿ ಶಾಸಕರನ್ನು ಅಸಹಾಯಕರಾಗಿ ಮಾಡ್ತೀರಿ. ಮೊನ್ನೆ ಮುಖ್ಯಮಂತ್ರಿ ಬಂದು ಅಧಿಕಾರಿಗಳ ಅಮಾನತು ಹಿಂಪಡೆಯುವಂತೆ ಹೇಳಿದ್ದಾರೆ. ಮುಖ್ಯಮಂತ್ರಿ ಹೇಳಿದರೂ ಅಧಿಕಾರಿಗಳು ಕೇಳುತ್ತಿಲ್ಲ ಅಂದರೇನು..? ಶಾಸಕರು ಗ್ರಾಪಂ ಕಚೇರಿಗೆ ಹೋಗಲು 200 ಪೊಲೀಸರನ್ನು ಹಾಕಿ ತಡೆಯುತ್ತಾರೆಂದ್ರೆ ಏನು ಅವಸ್ಥೆ. ಅದಕ್ಕಾಗಿ ನಾವು ಈಗ ಪ್ರತಿಭಟನೆ ಕುಳಿತಿದ್ದೇವೆ ಎಂದು ಹೇಳಿದರು.
BJP MLAs and leaders protest against DC of Mangalore over negligence, protest inside DC office.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm