ಬ್ರೇಕಿಂಗ್ ನ್ಯೂಸ್
18-08-23 09:21 pm Mangalore Correspondent ಕರಾವಳಿ
ಬಂಟ್ವಾಳ, ಆಗಸ್ಟ್ 18: ತುರ್ತು ಸ್ಥಿತಿಯಲ್ಲಿದ್ದ ರೋಗಿಯನ್ನು ಮಂಗಳೂರಿಗೆ ಕರೆತರುತ್ತಿದ್ದ ಆ್ಯಂಬುಲೆನ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ನಡೆದಿದ್ದು, ಪಲ್ಟಿಯಾದ ರಭಸಕ್ಕೆ ತಲೆಗೆ ತೀವ್ರ ಗಾಯಗೊಂಡ ಆಂಬ್ಯುಲೆನ್ಸ್ ಚಾಲಕ ಸಾವನಪ್ಪಿದ್ದಾನೆ.
ಖಾಸಗಿ ಆಂಬುಲೆನ್ಸ್ ಚಾಲಕ, ಗುರುವಾಯನಕೆರೆ ನಿವಾಸಿ ಶಬೀರ್ (32) ಮೃತರು. ಇವರು ತುರ್ತು ಚಿಕಿತ್ಸೆಯ ಕಾರಣಕ್ಕೆ ರೋಗಿಯೊಬ್ಬರನ್ನು ಅಂಬ್ಯುಲೆನ್ಸ್ ನಲ್ಲಿ ಬೆಳ್ತಂಗಡಿಯಿಂದ ಮಂಗಳೂರಿಗೆ ಕರೆತರುತ್ತಿದ್ದರು. ಈ ವೇಳೆ ಅತಿ ವೇಗದಿಂದಾಗಿ ಆಂಬುಲೆನ್ಸ್ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಡಿಕ್ಕಿಯಾಗಿದ್ದು ರಸ್ತೆಯಲ್ಲೇ ಪಲ್ಟಿಯಾಗಿ ಬಿದ್ದಿದೆ. ಚಾಲಕ ಶಬೀರ್ ತಲೆಗೆ ಗಂಭೀರ ಗಾಯಗೊಂಡಿದ್ದ.
ಕೂಡಲೇ ಅವರನ್ನು ಹಾಗೂ ವಾಹನದಲ್ಲಿದ್ದ ಇಬ್ಬರು ಮಹಿಳೆಯರು ಮತ್ತು ಒಬ್ಬ ಗಂಡಸನ್ನು ಬೇರೆ ವಾಹನದಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವಾಹನ ಚಾಲಕ ಶಬೀರ್ ತಲೆಗೆ ತೀವ್ರ ಗಾಯಗೊಂಡು ರಕ್ತಸ್ರಾವದಿಂದಾಗಿ ದಾರಿ ಮಧ್ಯದಲ್ಲೇ ಸಾವನಪ್ಪಿದ್ದಾರೆ. ವಾಹನದಲ್ಲಿದ್ದ ಇತರರಿಗೆ ಹೆಚ್ಚೇನು ಗಾಯವಾಗದೆ ಅಪಾಯದಿಂದ ಪಾರಾಗಿದ್ದಾರೆ.
Mangalore Ambulance driver dies on spot after ambulance topples at Bantwal with patient. The deceased has been identified as Shabir.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm