ಬ್ರೇಕಿಂಗ್ ನ್ಯೂಸ್
18-08-23 09:21 pm Mangalore Correspondent ಕರಾವಳಿ
ಬಂಟ್ವಾಳ, ಆಗಸ್ಟ್ 18: ತುರ್ತು ಸ್ಥಿತಿಯಲ್ಲಿದ್ದ ರೋಗಿಯನ್ನು ಮಂಗಳೂರಿಗೆ ಕರೆತರುತ್ತಿದ್ದ ಆ್ಯಂಬುಲೆನ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ನಡೆದಿದ್ದು, ಪಲ್ಟಿಯಾದ ರಭಸಕ್ಕೆ ತಲೆಗೆ ತೀವ್ರ ಗಾಯಗೊಂಡ ಆಂಬ್ಯುಲೆನ್ಸ್ ಚಾಲಕ ಸಾವನಪ್ಪಿದ್ದಾನೆ.
ಖಾಸಗಿ ಆಂಬುಲೆನ್ಸ್ ಚಾಲಕ, ಗುರುವಾಯನಕೆರೆ ನಿವಾಸಿ ಶಬೀರ್ (32) ಮೃತರು. ಇವರು ತುರ್ತು ಚಿಕಿತ್ಸೆಯ ಕಾರಣಕ್ಕೆ ರೋಗಿಯೊಬ್ಬರನ್ನು ಅಂಬ್ಯುಲೆನ್ಸ್ ನಲ್ಲಿ ಬೆಳ್ತಂಗಡಿಯಿಂದ ಮಂಗಳೂರಿಗೆ ಕರೆತರುತ್ತಿದ್ದರು. ಈ ವೇಳೆ ಅತಿ ವೇಗದಿಂದಾಗಿ ಆಂಬುಲೆನ್ಸ್ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಡಿಕ್ಕಿಯಾಗಿದ್ದು ರಸ್ತೆಯಲ್ಲೇ ಪಲ್ಟಿಯಾಗಿ ಬಿದ್ದಿದೆ. ಚಾಲಕ ಶಬೀರ್ ತಲೆಗೆ ಗಂಭೀರ ಗಾಯಗೊಂಡಿದ್ದ.
ಕೂಡಲೇ ಅವರನ್ನು ಹಾಗೂ ವಾಹನದಲ್ಲಿದ್ದ ಇಬ್ಬರು ಮಹಿಳೆಯರು ಮತ್ತು ಒಬ್ಬ ಗಂಡಸನ್ನು ಬೇರೆ ವಾಹನದಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವಾಹನ ಚಾಲಕ ಶಬೀರ್ ತಲೆಗೆ ತೀವ್ರ ಗಾಯಗೊಂಡು ರಕ್ತಸ್ರಾವದಿಂದಾಗಿ ದಾರಿ ಮಧ್ಯದಲ್ಲೇ ಸಾವನಪ್ಪಿದ್ದಾರೆ. ವಾಹನದಲ್ಲಿದ್ದ ಇತರರಿಗೆ ಹೆಚ್ಚೇನು ಗಾಯವಾಗದೆ ಅಪಾಯದಿಂದ ಪಾರಾಗಿದ್ದಾರೆ.
Mangalore Ambulance driver dies on spot after ambulance topples at Bantwal with patient. The deceased has been identified as Shabir.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm