ಬ್ರೇಕಿಂಗ್ ನ್ಯೂಸ್
18-08-23 09:21 pm Mangalore Correspondent ಕರಾವಳಿ
ಬಂಟ್ವಾಳ, ಆಗಸ್ಟ್ 18: ತುರ್ತು ಸ್ಥಿತಿಯಲ್ಲಿದ್ದ ರೋಗಿಯನ್ನು ಮಂಗಳೂರಿಗೆ ಕರೆತರುತ್ತಿದ್ದ ಆ್ಯಂಬುಲೆನ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ನಡೆದಿದ್ದು, ಪಲ್ಟಿಯಾದ ರಭಸಕ್ಕೆ ತಲೆಗೆ ತೀವ್ರ ಗಾಯಗೊಂಡ ಆಂಬ್ಯುಲೆನ್ಸ್ ಚಾಲಕ ಸಾವನಪ್ಪಿದ್ದಾನೆ.
ಖಾಸಗಿ ಆಂಬುಲೆನ್ಸ್ ಚಾಲಕ, ಗುರುವಾಯನಕೆರೆ ನಿವಾಸಿ ಶಬೀರ್ (32) ಮೃತರು. ಇವರು ತುರ್ತು ಚಿಕಿತ್ಸೆಯ ಕಾರಣಕ್ಕೆ ರೋಗಿಯೊಬ್ಬರನ್ನು ಅಂಬ್ಯುಲೆನ್ಸ್ ನಲ್ಲಿ ಬೆಳ್ತಂಗಡಿಯಿಂದ ಮಂಗಳೂರಿಗೆ ಕರೆತರುತ್ತಿದ್ದರು. ಈ ವೇಳೆ ಅತಿ ವೇಗದಿಂದಾಗಿ ಆಂಬುಲೆನ್ಸ್ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಡಿಕ್ಕಿಯಾಗಿದ್ದು ರಸ್ತೆಯಲ್ಲೇ ಪಲ್ಟಿಯಾಗಿ ಬಿದ್ದಿದೆ. ಚಾಲಕ ಶಬೀರ್ ತಲೆಗೆ ಗಂಭೀರ ಗಾಯಗೊಂಡಿದ್ದ.
ಕೂಡಲೇ ಅವರನ್ನು ಹಾಗೂ ವಾಹನದಲ್ಲಿದ್ದ ಇಬ್ಬರು ಮಹಿಳೆಯರು ಮತ್ತು ಒಬ್ಬ ಗಂಡಸನ್ನು ಬೇರೆ ವಾಹನದಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವಾಹನ ಚಾಲಕ ಶಬೀರ್ ತಲೆಗೆ ತೀವ್ರ ಗಾಯಗೊಂಡು ರಕ್ತಸ್ರಾವದಿಂದಾಗಿ ದಾರಿ ಮಧ್ಯದಲ್ಲೇ ಸಾವನಪ್ಪಿದ್ದಾರೆ. ವಾಹನದಲ್ಲಿದ್ದ ಇತರರಿಗೆ ಹೆಚ್ಚೇನು ಗಾಯವಾಗದೆ ಅಪಾಯದಿಂದ ಪಾರಾಗಿದ್ದಾರೆ.
Mangalore Ambulance driver dies on spot after ambulance topples at Bantwal with patient. The deceased has been identified as Shabir.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm