ಬ್ರೇಕಿಂಗ್ ನ್ಯೂಸ್
18-08-23 09:21 pm Mangalore Correspondent ಕರಾವಳಿ
ಬಂಟ್ವಾಳ, ಆಗಸ್ಟ್ 18: ತುರ್ತು ಸ್ಥಿತಿಯಲ್ಲಿದ್ದ ರೋಗಿಯನ್ನು ಮಂಗಳೂರಿಗೆ ಕರೆತರುತ್ತಿದ್ದ ಆ್ಯಂಬುಲೆನ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ನಡೆದಿದ್ದು, ಪಲ್ಟಿಯಾದ ರಭಸಕ್ಕೆ ತಲೆಗೆ ತೀವ್ರ ಗಾಯಗೊಂಡ ಆಂಬ್ಯುಲೆನ್ಸ್ ಚಾಲಕ ಸಾವನಪ್ಪಿದ್ದಾನೆ.
ಖಾಸಗಿ ಆಂಬುಲೆನ್ಸ್ ಚಾಲಕ, ಗುರುವಾಯನಕೆರೆ ನಿವಾಸಿ ಶಬೀರ್ (32) ಮೃತರು. ಇವರು ತುರ್ತು ಚಿಕಿತ್ಸೆಯ ಕಾರಣಕ್ಕೆ ರೋಗಿಯೊಬ್ಬರನ್ನು ಅಂಬ್ಯುಲೆನ್ಸ್ ನಲ್ಲಿ ಬೆಳ್ತಂಗಡಿಯಿಂದ ಮಂಗಳೂರಿಗೆ ಕರೆತರುತ್ತಿದ್ದರು. ಈ ವೇಳೆ ಅತಿ ವೇಗದಿಂದಾಗಿ ಆಂಬುಲೆನ್ಸ್ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಡಿಕ್ಕಿಯಾಗಿದ್ದು ರಸ್ತೆಯಲ್ಲೇ ಪಲ್ಟಿಯಾಗಿ ಬಿದ್ದಿದೆ. ಚಾಲಕ ಶಬೀರ್ ತಲೆಗೆ ಗಂಭೀರ ಗಾಯಗೊಂಡಿದ್ದ.
ಕೂಡಲೇ ಅವರನ್ನು ಹಾಗೂ ವಾಹನದಲ್ಲಿದ್ದ ಇಬ್ಬರು ಮಹಿಳೆಯರು ಮತ್ತು ಒಬ್ಬ ಗಂಡಸನ್ನು ಬೇರೆ ವಾಹನದಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವಾಹನ ಚಾಲಕ ಶಬೀರ್ ತಲೆಗೆ ತೀವ್ರ ಗಾಯಗೊಂಡು ರಕ್ತಸ್ರಾವದಿಂದಾಗಿ ದಾರಿ ಮಧ್ಯದಲ್ಲೇ ಸಾವನಪ್ಪಿದ್ದಾರೆ. ವಾಹನದಲ್ಲಿದ್ದ ಇತರರಿಗೆ ಹೆಚ್ಚೇನು ಗಾಯವಾಗದೆ ಅಪಾಯದಿಂದ ಪಾರಾಗಿದ್ದಾರೆ.
Mangalore Ambulance driver dies on spot after ambulance topples at Bantwal with patient. The deceased has been identified as Shabir.
21-08-25 10:31 pm
Bangalore Correspondent
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
Mandya Police Torture, Suicide: ಪೊಲೀಸ್ ಠಾಣೆಯ...
21-08-25 02:03 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm