ಬ್ರೇಕಿಂಗ್ ನ್ಯೂಸ್
19-08-23 03:35 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 19: ತಾಲೂಕಿನ ಅರಂತೋಡು ಗ್ರಾಮದ ಗ್ರಾಮ ಕರಣಿಕ ಐದು ಸಾವಿರ ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಗ್ರಾಮ ಕರಣಿಕ ಮೀಯಾಸಾಬ್ ಮುಲ್ಲ ಲೋಕಾಯುಕ್ತ ಬಲೆಗೆ ಬಿದ್ದ ವ್ಯಕ್ತಿ. ಖಾತೆ ಬದಲಾವಣೆಗೆ ಎನ್ಓಸಿ ನೀಡಲು ಎಂಟು ಸಾವಿರ ನೀಡಬೇಕೆಂದು ವ್ಯಕ್ತಿಯೊಬ್ಬರ ಬಳಿ ಡಿಮ್ಯಾಂಡ್ ಮಾಡಿದ್ದ. ಇಂದು ಬೆಳಗ್ಗೆ ಹಣ ಪಡೆಯುತ್ತಿದ್ದಾಗಲೇ ಆರೋಪಿ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ.
ಅರಂತೋಡು ನಿವಾಸಿ ಹರಿಪ್ರಸಾದ್ ಎಂಬವರು ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಕರಣಿಕ 8 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದ. ಅಲ್ಲದೆ, ಮೊದಲ ಕಂತಿನಲ್ಲಿ 3 ಸಾವಿರ ರೂಪಾಯಿ ಪಡೆದಿದ್ದ.
ಬಾಕಿ ಉಳಿದ ಐದು ಸಾವಿರ ಹಣವನ್ನು ಇಂದು ಬೆಳಗ್ಗೆ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೋಲೀಸರು ದಾಳಿ ನಡೆಸಿದ್ದಾರೆ. ಆರೋಪಿಯ ಬಳಿ ಲಂಚದ 5 ಸಾವಿರ ರೂಪಾಯಿ ಪತ್ತೆಯಾಗಿದೆ. ಪ್ರಕರಣ ದಾಖಲಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ದ.ಕ. ಎಸ್ಪಿ ಸೈಮನ್ ಮತ್ತು ಡಿವೈಎಸ್ಪಿ ಚೆಲುವರಾಜು ಮಾರ್ಗದರ್ಶನದಲ್ಲಿ
Sullia Gram Panchayat staff arrested by Lokayukta for demanding 5 thousand bribe. The arrested has been identified as Miyasab Mulla.
21-08-25 10:31 pm
Bangalore Correspondent
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
Mandya Police Torture, Suicide: ಪೊಲೀಸ್ ಠಾಣೆಯ...
21-08-25 02:03 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm