ಬ್ರೇಕಿಂಗ್ ನ್ಯೂಸ್
19-08-23 03:35 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 19: ತಾಲೂಕಿನ ಅರಂತೋಡು ಗ್ರಾಮದ ಗ್ರಾಮ ಕರಣಿಕ ಐದು ಸಾವಿರ ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಗ್ರಾಮ ಕರಣಿಕ ಮೀಯಾಸಾಬ್ ಮುಲ್ಲ ಲೋಕಾಯುಕ್ತ ಬಲೆಗೆ ಬಿದ್ದ ವ್ಯಕ್ತಿ. ಖಾತೆ ಬದಲಾವಣೆಗೆ ಎನ್ಓಸಿ ನೀಡಲು ಎಂಟು ಸಾವಿರ ನೀಡಬೇಕೆಂದು ವ್ಯಕ್ತಿಯೊಬ್ಬರ ಬಳಿ ಡಿಮ್ಯಾಂಡ್ ಮಾಡಿದ್ದ. ಇಂದು ಬೆಳಗ್ಗೆ ಹಣ ಪಡೆಯುತ್ತಿದ್ದಾಗಲೇ ಆರೋಪಿ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ.
ಅರಂತೋಡು ನಿವಾಸಿ ಹರಿಪ್ರಸಾದ್ ಎಂಬವರು ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಕರಣಿಕ 8 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದ. ಅಲ್ಲದೆ, ಮೊದಲ ಕಂತಿನಲ್ಲಿ 3 ಸಾವಿರ ರೂಪಾಯಿ ಪಡೆದಿದ್ದ.
ಬಾಕಿ ಉಳಿದ ಐದು ಸಾವಿರ ಹಣವನ್ನು ಇಂದು ಬೆಳಗ್ಗೆ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೋಲೀಸರು ದಾಳಿ ನಡೆಸಿದ್ದಾರೆ. ಆರೋಪಿಯ ಬಳಿ ಲಂಚದ 5 ಸಾವಿರ ರೂಪಾಯಿ ಪತ್ತೆಯಾಗಿದೆ. ಪ್ರಕರಣ ದಾಖಲಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ದ.ಕ. ಎಸ್ಪಿ ಸೈಮನ್ ಮತ್ತು ಡಿವೈಎಸ್ಪಿ ಚೆಲುವರಾಜು ಮಾರ್ಗದರ್ಶನದಲ್ಲಿ
Sullia Gram Panchayat staff arrested by Lokayukta for demanding 5 thousand bribe. The arrested has been identified as Miyasab Mulla.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm