ಬ್ರೇಕಿಂಗ್ ನ್ಯೂಸ್
19-08-23 10:53 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 19: ಎಸ್ಡಿಎಂ ವಿದ್ಯಾರ್ಥಿನಿ ಕೊಲೆ ಪ್ರಕರಣ ಮರು ತನಿಖೆಯಾಗಬೇಕು, ನೈಜ ಆರೋಪಿಯನ್ನು ಪತ್ತೆ ಮಾಡಬೇಕು ಎಂದು ಆಗ್ರಹಿಸಿ ಆಗಸ್ಟ್ 20ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ.
ಸೌಜನ್ಯಾ ಹೋರಾಟ ಸಮಿತಿಯ ಹೆಸರಲ್ಲಿ ಸಭೆ ಆಯೋಜಿಸಿದ್ದು, ಭಾನುವಾರ ಸಂಜೆ 4 ಗಂಟೆಗೆ ಕದ್ರಿ ಮಂಜುನಾಥ ದೇವಸ್ಥಾನದಿಂದ ಸಾವಿರಾರು ಮಂದಿ ಕದ್ರಿ ಮೈದಾನದ ವರೆಗೆ ಕಾಲ್ನಡಿಗೆಯಲ್ಲಿ ಬಂದು ಸಮಾವೇಶ ನಡೆಸಲಿದ್ದಾರೆ. ಪ್ರತಿಭಟನಾ ಸಭೆಯನ್ನು ಕದ್ರಿ ಜೋಗಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟನೆ ಮಾಡಲಿದ್ದಾರೆ. ಸೌಜನ್ಯಾ ಪರವಾಗಿ ಗಟ್ಟಿಯಾಗಿ ನಿಂತಿರುವ ಬೆಳ್ತಂಗಡಿಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಪ್ರಮುಖ ಭಾಷಣ ಮಾಡಲಿದ್ದಾರೆ.
ಈಗಾಗಲೇ ಸುಳ್ಯ, ಪುತ್ತೂರು, ಬೆಳ್ತಂಗಡಿಯಲ್ಲಿ ಪ್ರತಿಭಟನಾ ಸಭೆ ನಡೆದಿದ್ದು, ಮೊದಲ ಬಾರಿಗೆ ಮಂಗಳೂರಿನಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ. ಸೌಜನ್ಯಾ ಹೋರಾಟ ಸಮಿತಿಯ ಸಂಚಾಲಕಿ ಪ್ರಸನ್ನ ರವಿ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತಿದ್ದು, ಪ್ರತಿ ಮನೆಯಿಂದ ಸೌಜನ್ಯಾ ಪರವಾಗಿ ಧ್ವನಿ ಎತ್ತಬೇಕು. ಆಕೆಯನ್ನು ಕ್ರೂರವಾಗಿ ಹಿಂಸಿಸಿ ಕೊಂದು ಹಾಕಿರುವ ದುರುಳರನ್ನು ಜೈಲಿಗೆ ತಳ್ಳುವುದಕ್ಕಾಗಿ ಜನರೇ ಮುಂದೆ ಬರಬೇಕಾಗಿದೆ. ನಿಮ್ಮ ಧ್ವನಿಯೇ ನಮಗೆ ಶ್ರೀರಕ್ಷೆ ಎಂದು ಪ್ರಸನ್ನ ರವಿ ಮನವಿ ಮಾಡಿದ್ದಾರೆ.
ಈಗಾಗಲೇ ಸೌಜನ್ಯಾ ಪರವಾಗಿ ಜಾಲತಾಣದಲ್ಲಿ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಹೋರಾಟ, ಪ್ರತಿಭಟನೆ ನಡೆಯುತ್ತಿದ್ದು, ಜನರು ಮರು ತನಿಖೆಗಾಗಿ ಆಗ್ರಹ ಮಾಡುತ್ತಿದ್ದಾರೆ. ಆದರೆ ರಾಜ್ಯ ಸರಕಾರ ಮಾತ್ರ ಇದರ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದು ಭಾರೀ ಸಂಶಯಕ್ಕೆ ಎಡೆ ಮಾಡಿದೆ.
Mangalore Saujanya rape and murder case massive protest to be held at Kadri on August 20th under Mahesh Shetty Thimarodi.
21-08-25 10:31 pm
Bangalore Correspondent
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
Mandya Police Torture, Suicide: ಪೊಲೀಸ್ ಠಾಣೆಯ...
21-08-25 02:03 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm