ಬ್ರೇಕಿಂಗ್ ನ್ಯೂಸ್
22-08-23 04:24 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 22: ತನ್ನ ಹೆಂಡ್ತಿಗೆ ಕರೆ ಮಾಡಿದ್ದಾನೆಂದು ವ್ಯಕ್ತಿಯೊಬ್ಬ ಖಾಸಗಿ ಬಸ್ ಕಂಡಕ್ಟರ್ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಕೈಕಂಬ ಬಸ್ ನಿಲ್ದಾಣದಲ್ಲಿ ನಡೆದಿದೆ.
ಮಂಗಳೂರಿನಿಂದ ಕುಪ್ಪೆಪದವು ತೆರಳುವ ಖಾಸಗಿ ಬಸ್ಸನ್ನು ಅಡ್ಡಗಟ್ಟಿ ಬಸ್ ಕಂಡಕ್ಟರ್ ಶಿವಪ್ರಸಾದ್ (39) ಎಂಬವರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಶಕ್ತಿನಗರ ನಿವಾಸಿ ಷಡ್ರಕ್ ಇಮ್ಯಾನುವೆಲ್ ಎಂಬಾತ ದೊಣ್ಣೆ ಹಿಡಿದು ಬಂದು ಬಸ್ಸಿಗೇರಲು ಯತ್ನಿಸಿದ್ದು ಈ ವೇಳೆ ಬಸ್ ಒಳಗೆ ಹೋಗಲು ಬಿಡದೆ ಸಾರ್ವಜನಿಕರು ತಡೆದು ನಿಲ್ಲಿಸಿದ್ದಾರೆ.



ಬಳಿಕ ಅದೇ ಜಾಗದಲ್ಲಿ ಹೊಯ್ಸಳ ವಾಹನದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರು ಸಾರ್ವಜನಿಕ ಪ್ರದೇಶದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತ ಗಲಾಟೆ ನಡೆಸಿದ ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ಘಟನೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
Man tries to Assult Bus Conductor with Bamboo stick for calling his wife on phone at Kaikamba in Mangalore, Video Viral.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm