ಬ್ರೇಕಿಂಗ್ ನ್ಯೂಸ್
22-08-23 10:29 pm HK News Desk ಕರಾವಳಿ
ಬಂಟ್ವಾಳ, ಆಗಸ್ಟ್ 22: ವಿಟ್ಲ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಿಂದ ತಪ್ಪಿಸಿಕೊಂಡಿದ್ದ ಇಬ್ಬರು ಬಾಲಕರನ್ನು ಪೊಲೀಸರು ಪುತ್ತೂರಿನಲ್ಲಿ ಪತ್ತೆ ಮಾಡಿದ್ದಾರೆ.
ನಿನ್ನೆ ಬೆಳಗ್ಗೆ ಹಾಸ್ಟೆಲಿನಿಂದ ದೀಕ್ಷಿತ್ (15) ಮತ್ತು ಗಗನ್ (14) ಎಂಬ ಇಬ್ಬರು ವಿದ್ಯಾರ್ಥಿಗಳು ಶಾಲೆಗೆಂದು ತೆರಳಿದ್ದರು. ಸಂಜೆ 4.30ಕ್ಕೆ ಹಾಸ್ಟೆಲಿಗೆ ಮರಳದೇ ಇದ್ದುದರಿಂದ ಇತರ ಮಕ್ಕಳಲ್ಲಿ ಕೇಳಿದಾಗ, ಅವರಿಬ್ಬರು ಶಾಲೆಗೆ ಬಂದಿಲ್ಲ ಎನ್ನುವುದು ತಿಳಿದುಬಂದಿತ್ತು. ಮಕ್ಕಳಿಬ್ಬರು ಶಾಲೆಗೆ ಬಾರದೆ ಎಲ್ಲಿ ಹೋಗಿದ್ದಾರೆಂದು ಗಾಬರಿಗೊಂಡ ಶಾಲೆಯ ವಾರ್ಡನ್ ಸೇರಿದಂತೆ ಇತರ ಸಿಬಂದಿ ಅಕ್ಕ ಪಕ್ಕದಲ್ಲಿ ಹುಡುಕಾಟ ನಡೆಸಿದ್ದಾರೆ.
ಆನಂತರ ವಿಟ್ಲ ಠಾಣೆಯಲ್ಲಿ ಇಬ್ಬರು ಬಾಲಕರ ನಾಪತ್ತೆ ಬಗ್ಗೆ ದೂರು ದಾಖಲಿಸಲಾಗಿತ್ತು. ಬಾಲಕರಿಬ್ಬರು ನಿನ್ನೆ ರಾತ್ರಿ ಪುತ್ತೂರು ಬಸ್ ನಿಲ್ದಾಣದಲ್ಲಿದ್ದಾಗ ಪತ್ತೆಯಾಗಿದ್ದಾರೆ. ಸಾರ್ವಜನಿಕರು ಬಾಲಕರಿಬ್ಬರನ್ನು ನೋಡಿ ಪ್ರಶ್ನೆ ಮಾಡದಾಗ, ಚಿತ್ರದುರ್ಗಕ್ಕೆ ಹೋಗಬೇಕು, ಹಣ ಇಲ್ಲದೆ ಬಸ್ ನಿಲ್ದಾಣದಲ್ಲಿ ಉಳಿದುಕೊಂಡಿದ್ದೇವೆ ಎಂದು ತಿಳಿಸಿದ್ದರು. ಬಳಿಕ ಪುತ್ತೂರು ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಪೊಲೀಸರು ಬಾಲಕರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ನಿಜ ವಿಚಾರ ತಿಳಿಸಿದ್ದಾರೆ.
ಆಗಸ್ಟ್ 21ರ ಬೆಳಗ್ಗೆ ಹಾಸ್ಟೆಲಿನಿಂದ ವಿಟ್ಲಕ್ಕೆ ಅಲ್ಲಿಂದ ಪುತ್ತೂರಿಗೆ ಬಸ್ಸಿನಲ್ಲಿ ಆಗಮಿಸಿದ್ದಾರೆ. ಪುತ್ತೂರು ತಲುಪಿದಾಗ, ಚಿತ್ರದುರ್ಗಕ್ಕೆ ಹೋಗುವ ಬಸ್ಸಿಗೆ ತೆರಳಲು ಕೈಯಲ್ಲಿ ಕಾಸಿಲ್ಲದಾಗಿತ್ತು. ಹಾಗಾಗಿ ನಿಲ್ದಾಣದಲ್ಲಿಯೇ ಕುಳಿತುಕೊಂಡಿದ್ದರು. ಮನೆಯವರನ್ನು ನೋಡುವುದಕ್ಕಾಗಿ ಚಿತ್ರದುರ್ಗಕ್ಕೆ ಹೊರಟಿದ್ದೇವೆಂದು ಪೊಲೀಸರಲ್ಲಿ ತಿಳಿಸಿದ್ದಾರೆ. ಇಬ್ಬರು ಬಾಲಕರನ್ನೂ ಪೋಷಕರಿಗೆ ಮಾಹಿತಿ ನೀಡಿ ಮತ್ತೆ ಹಾಸ್ಟೆಲಿಗೆ ಸೇರಿಸಲಾಗಿದೆ.
Missing minor youths from Vitla found at Puttur in Mangalore.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm