ಬ್ರೇಕಿಂಗ್ ನ್ಯೂಸ್
22-08-23 11:00 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 22: ಲೈವ್ ವಿಡಿಯೋ ಮಾಡಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು ಗಂಭೀರ ಸ್ಥಿತಿಯಲ್ಲಿ ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುತ್ತೂರಿನ ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆತ್ಮಹತ್ಯೆಗೆ ಯತ್ನಿಸುವ ಮುನ್ನ ಯುವಕ ಬ್ಯಾರಿ ಭಾಷೆಯಲ್ಲಿ ವಿಡಿಯೋ ಮಾಡಿದ್ದು ಕೃತ್ಯಕ್ಕೆ ಕಾರಣ ಹೇಳಿ ನೇಣಿಗೆ ಶರಣಾಗುವುದಾಗಿ ಹೇಳಿದ್ದ. ನಾನು ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್. ಅದ್ರಾಮ ಎಂಬವರ ಮನೆಯಲ್ಲಿ ಕಾರು ಚಾಲಕನಾಗಿದ್ದೆ. ಈಗ ಅಲ್ಲಿನ ಕುಟುಂಬದ ಹುಡುಗಿ ಜೊತೆಗೆ ಸಂಬಂಧ ಇದೆಯೆಂದು ಹೇಳಿ ಮನೆಗೆ ಕರೆದು ಹಲ್ಲೆ ನಡೆಸಿದ್ದಾರೆ. ನನಗೆ ಯಾವುದೇ ಹುಡುಗಿ ಜೊತೆಗೆ ಸಂಬಂಧ ಇಲ್ಲ. ನಾನು ಈಗ ಪುತ್ತೂರಿಗೆ ಹೋಗಿ ಸಾವಿಗೆ ಶರಣಾಗುತ್ತೇನೆ. ನನ್ನ ಸಾವಿಗೆ ಅದ್ರಾಮ ಮತ್ತು ಅವನ ಕುಟುಂಬಸ್ಥರೇ ಕಾರಣ ಎಂದು ವಿಡಿಯೋದಲ್ಲಿ ಹೇಳಿದ್ದಾನೆ.
ಕುಟುಂಬದ ಹೆಣ್ಣಿನ ಜೊತೆಗೆ ಸಂಬಂಧ ಇದೆಯೆಂದು ಹೇಳಿ ಹಲ್ಲೆ ನಡೆಸಿದ್ದಾರೆ. ನನಗೆ ಯಾವುದೇ ಹುಡುಗಿಯ ಸಂಬಂಧ ಇಲ್ಲ, ಆಕೆಯ ಗಂಡನೇ ಈ ಕಾರಿನಲ್ಲಿದ್ದಾನೆ ಎಂದು ಹೇಳಿ ಜೊತೆಗಿದ್ದ ನಾಲ್ವರು ಯುವಕರನ್ನು ತೋರಿಸಿದ್ದಾನೆ. ನೇಣಿಗೆ ಶರಣಾಗುತ್ತೇನೆಂದು ಹೇಳಿ ವಿಡಿಯೋ ಸ್ಟಾಪ್ ಮಾಡಿದ್ದ. ಆನಂತರ ರಾತ್ರಿಯೇ ಪುತ್ತೂರಿನಲ್ಲಿ ನೇಣಿಗೇರಲು ಯತ್ನಿಸಿದ್ದು ಜೊತೆಗಿದ್ದವರು ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ಕರೆತಂದಿದ್ದಾರೆ.
Puttur Youth attempts for suicide live on social media, admitted to hospital.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm