ಬ್ರೇಕಿಂಗ್ ನ್ಯೂಸ್
22-08-23 11:00 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 22: ಲೈವ್ ವಿಡಿಯೋ ಮಾಡಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು ಗಂಭೀರ ಸ್ಥಿತಿಯಲ್ಲಿ ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುತ್ತೂರಿನ ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆತ್ಮಹತ್ಯೆಗೆ ಯತ್ನಿಸುವ ಮುನ್ನ ಯುವಕ ಬ್ಯಾರಿ ಭಾಷೆಯಲ್ಲಿ ವಿಡಿಯೋ ಮಾಡಿದ್ದು ಕೃತ್ಯಕ್ಕೆ ಕಾರಣ ಹೇಳಿ ನೇಣಿಗೆ ಶರಣಾಗುವುದಾಗಿ ಹೇಳಿದ್ದ. ನಾನು ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್. ಅದ್ರಾಮ ಎಂಬವರ ಮನೆಯಲ್ಲಿ ಕಾರು ಚಾಲಕನಾಗಿದ್ದೆ. ಈಗ ಅಲ್ಲಿನ ಕುಟುಂಬದ ಹುಡುಗಿ ಜೊತೆಗೆ ಸಂಬಂಧ ಇದೆಯೆಂದು ಹೇಳಿ ಮನೆಗೆ ಕರೆದು ಹಲ್ಲೆ ನಡೆಸಿದ್ದಾರೆ. ನನಗೆ ಯಾವುದೇ ಹುಡುಗಿ ಜೊತೆಗೆ ಸಂಬಂಧ ಇಲ್ಲ. ನಾನು ಈಗ ಪುತ್ತೂರಿಗೆ ಹೋಗಿ ಸಾವಿಗೆ ಶರಣಾಗುತ್ತೇನೆ. ನನ್ನ ಸಾವಿಗೆ ಅದ್ರಾಮ ಮತ್ತು ಅವನ ಕುಟುಂಬಸ್ಥರೇ ಕಾರಣ ಎಂದು ವಿಡಿಯೋದಲ್ಲಿ ಹೇಳಿದ್ದಾನೆ.
ಕುಟುಂಬದ ಹೆಣ್ಣಿನ ಜೊತೆಗೆ ಸಂಬಂಧ ಇದೆಯೆಂದು ಹೇಳಿ ಹಲ್ಲೆ ನಡೆಸಿದ್ದಾರೆ. ನನಗೆ ಯಾವುದೇ ಹುಡುಗಿಯ ಸಂಬಂಧ ಇಲ್ಲ, ಆಕೆಯ ಗಂಡನೇ ಈ ಕಾರಿನಲ್ಲಿದ್ದಾನೆ ಎಂದು ಹೇಳಿ ಜೊತೆಗಿದ್ದ ನಾಲ್ವರು ಯುವಕರನ್ನು ತೋರಿಸಿದ್ದಾನೆ. ನೇಣಿಗೆ ಶರಣಾಗುತ್ತೇನೆಂದು ಹೇಳಿ ವಿಡಿಯೋ ಸ್ಟಾಪ್ ಮಾಡಿದ್ದ. ಆನಂತರ ರಾತ್ರಿಯೇ ಪುತ್ತೂರಿನಲ್ಲಿ ನೇಣಿಗೇರಲು ಯತ್ನಿಸಿದ್ದು ಜೊತೆಗಿದ್ದವರು ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ಕರೆತಂದಿದ್ದಾರೆ.
Puttur Youth attempts for suicide live on social media, admitted to hospital.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm