ಬ್ರೇಕಿಂಗ್ ನ್ಯೂಸ್
22-08-23 11:00 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 22: ಲೈವ್ ವಿಡಿಯೋ ಮಾಡಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು ಗಂಭೀರ ಸ್ಥಿತಿಯಲ್ಲಿ ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುತ್ತೂರಿನ ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆತ್ಮಹತ್ಯೆಗೆ ಯತ್ನಿಸುವ ಮುನ್ನ ಯುವಕ ಬ್ಯಾರಿ ಭಾಷೆಯಲ್ಲಿ ವಿಡಿಯೋ ಮಾಡಿದ್ದು ಕೃತ್ಯಕ್ಕೆ ಕಾರಣ ಹೇಳಿ ನೇಣಿಗೆ ಶರಣಾಗುವುದಾಗಿ ಹೇಳಿದ್ದ. ನಾನು ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್. ಅದ್ರಾಮ ಎಂಬವರ ಮನೆಯಲ್ಲಿ ಕಾರು ಚಾಲಕನಾಗಿದ್ದೆ. ಈಗ ಅಲ್ಲಿನ ಕುಟುಂಬದ ಹುಡುಗಿ ಜೊತೆಗೆ ಸಂಬಂಧ ಇದೆಯೆಂದು ಹೇಳಿ ಮನೆಗೆ ಕರೆದು ಹಲ್ಲೆ ನಡೆಸಿದ್ದಾರೆ. ನನಗೆ ಯಾವುದೇ ಹುಡುಗಿ ಜೊತೆಗೆ ಸಂಬಂಧ ಇಲ್ಲ. ನಾನು ಈಗ ಪುತ್ತೂರಿಗೆ ಹೋಗಿ ಸಾವಿಗೆ ಶರಣಾಗುತ್ತೇನೆ. ನನ್ನ ಸಾವಿಗೆ ಅದ್ರಾಮ ಮತ್ತು ಅವನ ಕುಟುಂಬಸ್ಥರೇ ಕಾರಣ ಎಂದು ವಿಡಿಯೋದಲ್ಲಿ ಹೇಳಿದ್ದಾನೆ.
ಕುಟುಂಬದ ಹೆಣ್ಣಿನ ಜೊತೆಗೆ ಸಂಬಂಧ ಇದೆಯೆಂದು ಹೇಳಿ ಹಲ್ಲೆ ನಡೆಸಿದ್ದಾರೆ. ನನಗೆ ಯಾವುದೇ ಹುಡುಗಿಯ ಸಂಬಂಧ ಇಲ್ಲ, ಆಕೆಯ ಗಂಡನೇ ಈ ಕಾರಿನಲ್ಲಿದ್ದಾನೆ ಎಂದು ಹೇಳಿ ಜೊತೆಗಿದ್ದ ನಾಲ್ವರು ಯುವಕರನ್ನು ತೋರಿಸಿದ್ದಾನೆ. ನೇಣಿಗೆ ಶರಣಾಗುತ್ತೇನೆಂದು ಹೇಳಿ ವಿಡಿಯೋ ಸ್ಟಾಪ್ ಮಾಡಿದ್ದ. ಆನಂತರ ರಾತ್ರಿಯೇ ಪುತ್ತೂರಿನಲ್ಲಿ ನೇಣಿಗೇರಲು ಯತ್ನಿಸಿದ್ದು ಜೊತೆಗಿದ್ದವರು ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ಕರೆತಂದಿದ್ದಾರೆ.
Puttur Youth attempts for suicide live on social media, admitted to hospital.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm