ಬ್ರೇಕಿಂಗ್ ನ್ಯೂಸ್
06-08-20 07:52 am Mangalore Reporter ಕರಾವಳಿ
ಮಂಗಳೂರು: ಕರಾವಳಿ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. ನೇತ್ರಾವತಿ ನದಿಯು ಅಪಾಯದ ಮಟ್ಟ ತಲುಪುತ್ತಿದೆ.
ಇನ್ನು ತುಂಬೆ ಡ್ಯಾಂನಲ್ಲೂ ನೀರಿನ ಪ್ರಮಾಣ 6.40 ಮೀ. ಗೆ ಏರಿಕೆಯಾಗಿದ್ದು, 30 ಗೇಟ್ಗಳನ್ನು ಕೂಡಾ ತೆರೆಯಲಾಗಿದೆ.
ಗುಂಡ್ಯ ನದಿಯಲ್ಲಿ ಅಪಾಯದ ಮಟ್ಟ 5 ಮೀ. ಆಗಿದ್ದು ಪ್ರಸ್ತುತ ನೀರಿನ ಪ್ರಮಾಣ 4.7 ಮೀ. ಗೆ ಏರಿಕೆಯಾಗಿದೆ. ನೇತ್ರಾವತಿ ನದಿ ಬಂಟ್ವಾಳ ಭಾಗದಲ್ಲಿ 7.6 ಮೀ. ನೀರಿನ ಪ್ರಮಾಣವಿದೆ. ನೇತ್ರಾವತಿ ಉಪ್ಪಿನಂಗಡಿ ಭಾಗದಲ್ಲಿ 29.0 ಮೀ. ನೀರಿನ ಪ್ರಮಾಣವಿದ್ದು 31.5 ಮೀ. ಅಪಾಯದ ಮಟ್ಟವಾಗಿದೆ. ಇನ್ನು ಕಡಬದ ದಿಶಾ ಡ್ಯಾಮ್ನಲ್ಲಿ ನೀರಿನ ಪ್ರಮಾಣ 4.7 ಮೀಟರ್ಗೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಧರ್ಮಸ್ಥಳ ಸ್ನಾನಘಟ್ಟ ಮುಳುಗಡೆಯಾಗುವ ಭೀತಿಯೂ ಕೂಡಾ ಉಂಟಾಗಿದೆ. ಕುಮಾರಧಾರ ನದಿಯಲ್ಲೂ ನೀರಿನ ಮಟ್ಟ ಹೆಚ್ಚಿದ್ದು, ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 10:59 am
Mangalore Correspondent
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm