ಬ್ರೇಕಿಂಗ್ ನ್ಯೂಸ್
06-08-20 07:52 am Mangalore Reporter ಕರಾವಳಿ
ಮಂಗಳೂರು: ಕರಾವಳಿ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. ನೇತ್ರಾವತಿ ನದಿಯು ಅಪಾಯದ ಮಟ್ಟ ತಲುಪುತ್ತಿದೆ.
ಇನ್ನು ತುಂಬೆ ಡ್ಯಾಂನಲ್ಲೂ ನೀರಿನ ಪ್ರಮಾಣ 6.40 ಮೀ. ಗೆ ಏರಿಕೆಯಾಗಿದ್ದು, 30 ಗೇಟ್ಗಳನ್ನು ಕೂಡಾ ತೆರೆಯಲಾಗಿದೆ.
ಗುಂಡ್ಯ ನದಿಯಲ್ಲಿ ಅಪಾಯದ ಮಟ್ಟ 5 ಮೀ. ಆಗಿದ್ದು ಪ್ರಸ್ತುತ ನೀರಿನ ಪ್ರಮಾಣ 4.7 ಮೀ. ಗೆ ಏರಿಕೆಯಾಗಿದೆ. ನೇತ್ರಾವತಿ ನದಿ ಬಂಟ್ವಾಳ ಭಾಗದಲ್ಲಿ 7.6 ಮೀ. ನೀರಿನ ಪ್ರಮಾಣವಿದೆ. ನೇತ್ರಾವತಿ ಉಪ್ಪಿನಂಗಡಿ ಭಾಗದಲ್ಲಿ 29.0 ಮೀ. ನೀರಿನ ಪ್ರಮಾಣವಿದ್ದು 31.5 ಮೀ. ಅಪಾಯದ ಮಟ್ಟವಾಗಿದೆ. ಇನ್ನು ಕಡಬದ ದಿಶಾ ಡ್ಯಾಮ್ನಲ್ಲಿ ನೀರಿನ ಪ್ರಮಾಣ 4.7 ಮೀಟರ್ಗೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಧರ್ಮಸ್ಥಳ ಸ್ನಾನಘಟ್ಟ ಮುಳುಗಡೆಯಾಗುವ ಭೀತಿಯೂ ಕೂಡಾ ಉಂಟಾಗಿದೆ. ಕುಮಾರಧಾರ ನದಿಯಲ್ಲೂ ನೀರಿನ ಮಟ್ಟ ಹೆಚ್ಚಿದ್ದು, ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm