ಬ್ರೇಕಿಂಗ್ ನ್ಯೂಸ್
07-11-20 03:57 pm Mangalore Correspondent ಕರಾವಳಿ
ಸುಳ್ಯ, ನವೆಂಬರ್ 07: ಅಮೆರಿಕದ ಅಧ್ಯಕ್ಷರ ಹುದ್ದೆಯ ಆಯ್ಕೆಗೆ ಭಾರೀ ಸೆಣಸಾಟ ನಡೆಯುತ್ತಿದೆ. ಈ ಮಧ್ಯೆ ಅಮೆರಿಕದ ಸಂಸತ್ತಿಗೆ ಸೆನೆಟ್ ಸದಸ್ಯರಾಗಿ ಆಯ್ಕೆಯಾದ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಹರಕೆ ಸಲ್ಲಿಸಿದ್ದಾರೆ.
ಅಮೆರಿಕದಲ್ಲಿ ವಕೀಲರಾಗಿರುವ, ನವದೆಹಲಿ ಮೂಲದ ರಾಜಾ ಕೃಷ್ಣಮೂರ್ತಿಯವರು 2016 ರಲ್ಲಿ ಮೊದಲ ಬಾರಿಗೆ ಅಮೆರಿಕ ಸಂಸತ್ತಿಗೆ ಆಯ್ಕೆಯಾಗಿದ್ದರು. ಬಳಿಕ ಕಳೆದ ವರ್ಷ ತನ್ನ ತಾಯಿ ವಿಜಯಾ ಕೃಷ್ಣಮೂರ್ತಿ ಜತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ ನಾಗಪ್ರತಿಷ್ಠೆ ಹಾಗೂ ಪಂಚಾಮಾಭಿಷೇಕ ಸೇವೆ ಪೂರೈಸಿದರು.
ಈ ಬಾರಿ ಸೆನೆಟ್ ಪ್ರತಿನಿಧಿಯ ಚುನಾವಣೆಗೆ ಸ್ಪರ್ಧಿಸಿದ್ದ ವೇಳೆ ಬೆಂಗಳೂರು ಮೂಲದ ಜ್ಯೋತಿಷಿ, ಅಮೆರಿಕದ ಚಿಕಾಗೋದಲ್ಲಿ ಹಿಂದೂ ದೇವಸ್ಥಾನ ಒಂದರಲ್ಲಿ ಅರ್ಚಕರಾಗಿರುವ ಪುರೋಹಿತ ನಾಗೇಂದ್ರ ರಾವ್ ಸಲಹೆಯಂತೆ ಸುಬ್ರಹ್ಮಣ್ಯ ದೇವರಿಗೆ ಹರಕೆ ಹೊತ್ತುಕೊಂಡಿದ್ದರು. ಇದೀಗ ಚುನಾವಣೆಯಲ್ಲಿ ಗೆದ್ದ ಬಳಿಕ ಹರಕೆ ಈಡೇರಿಸಲು ಕ್ಷೇತ್ರಕ್ಕೆ ಬಂದಿರುವುದಾಗಿ ರಾಜಾ ಕೃಷ್ಣಮೂರ್ತಿ ಹೇಳಿದ್ದಾರೆ.
ಭೇಟಿ ಸಂದರ್ಭ ದೇಗುಲದ ಶಿಷ್ಟಾಚಾರ ಅಧಿಕಾರಿ ಗೋಪಿನಾಥ ನಂಬೀಶರು ಮಾರ್ಗದರ್ಶನ ನೀಡಿದರು. ಈ ಗೆಲುವಿನಲ್ಲಿ ದೇವರ ದಯೆಯೂ ಇದೆ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಭಕ್ತನಾಗಿರುವ ಅವರು ಪ್ರತಿಕ್ರಿಯಿಸಿದ್ದಾರೆ.
America Democratic Party Senate Member Raja Krishnamoorthi visited Kukke Subramanya Temple, Mangalore to offer special pooja.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm